Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿರುವ ಜನತೆಯನ್ನು ವಾಪಸ್ ಅವರ ಊರಿಗೆ ಕಳುಹಿಸಿ- ಸಿಎಂಗೆ ಮನವಿ ಮಾಡಿದ ಬಿಜೆಪಿ ಶಾಸಕ

ಬೆಂಗಳೂರಿನಲ್ಲಿರುವ ಜನತೆಯನ್ನು ವಾಪಸ್ ಅವರ ಊರಿಗೆ  ಕಳುಹಿಸಿ- ಸಿಎಂಗೆ ಮನವಿ ಮಾಡಿದ ಬಿಜೆಪಿ ಶಾಸಕ
ಬೆಂಗಳೂರು , ಸೋಮವಾರ, 30 ಮಾರ್ಚ್ 2020 (10:54 IST)
ಬೆಂಗಳೂರು : ಲಾಕ್ ಡೌನ್ ಹಿನ್ನಲೆ ಬೆಂಗಳೂರಿನಲ್ಲಿರುವ ಜನತೆಯ ಕುರಿತಾಗಿ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸಿಎಂಗೆ ಮನವಿಯೊಂದನ್ನು ಮಾಡಿದ್ದಾರೆ.


ಬೆಂಗಳೂರಿನಲ್ಲಿರುವ ಜನತೆಗೆ ಕಷ್ಟವಾಗಿದೆ. ಹೀಗಾಗಿ ವಾಪಸ್ ಕಳುಹಿಸುವಂತೆ ಸಿಎಂ ಬಿಎಸ್ ವೈಗೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.


ಯುವಕ ಯುವತಿಯರನ್ನು ಅವರವರ ಊರಿಗೆ ಕಳುಹಿಸಿಕೊಡಿ, ಅಮಾಯಕರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆ. ಕೆಲಸವಿಲ್ಲದೆ ಜನರು ಸಂಕಷ್ಟದಲ್ಲಿದ್ದಾರೆ. ಉತ್ತರ ಪ್ರದೇಶ, ದೆಹಲಿಯ ರೀತಿಯನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಸಚಿವ ಬಿ.ಸಿ.ಪಾಟೀಲ್ ತರಾಟೆ