Webdunia - Bharat's app for daily news and videos

Install App

ಟೋಲ್ ಮ್ಯಾನೇಜರ್ ಮೇಲೆ ಶಾಸಕ ಬಿ.ಸುರೇಶ್ ಗೌಡ ಗೂಂಡಾಗಿರಿ

Webdunia
ಮಂಗಳವಾರ, 14 ಮಾರ್ಚ್ 2017 (10:17 IST)
ಬೆಂಗಳೂರು:  ವಿಐಪಿ ಲೇನ್ ಇಲ್ಲ ಎಂಬ ಕಾರಣಕ್ಕೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಟೋಲ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಘಟನೆ ತಡವಾಗಿ ವರದಿಯಾಗಿದೆ.

 
ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಹಲ್ಲೆ ನಡೆಸಿದ್ದಾರೆಂದು ಟೋಲ್ ಮ್ಯಾನೇಜರ್ ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ರ ಕ್ಯಾತ್ಸಂದ್ರ ಟೋಲ್ ಗೇಟ್ ನಲ್ಲಿ ಈ ಘಟನೆ ನಡೆದಿದೆ.

ತಮ್ಮ ವಾಹನ ಬಂದ ತಕ್ಷಣ ಬಿಡಲಿಲ್ಲ. ವಾಹನ ಬಿಡಲು ವಿಐಪಿ ಲೈನ್ ಇರಲಿಲ್ಲ ಎಂಬ ಕಾರಣಕ್ಕೆ ಶಾಸಕರು ಹಲ್ಲೆ ನಡೆಸಿದ್ದಾರೆ. ಇದು ಟೋಲ್ ಗೇಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುರೇಶ್ ಗೌಡ ತುಮಕೂರು ಗ್ರಾಮಾಂತರ ಭಾಗದ ಶಾಸಕ. ಕಳೆದ ಶುಕ್ರವಾರ ಈ ಘಟನೆ ನಡೆದಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ          

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments