Publish Date: Tue, 08 Sep 2026 (16:45 IST)
Updated Date: Tue, 08 Sep 2026 (16:52 IST)
ಬೆಂಗಳೂರು: ಸಾರ್ವಜನಿಕರು 60ನೇ ವಯಸ್ಸಿನಲ್ಲಿ ಉದ್ಯೋಗದಿಂದ ನಿವೃತ್ತರಾಗಬೇಕಿರುವಾಗ, ರಾಜಕಾರಣಿಗಳು ಏಕೆ ಹಾಗೆ ಮಾಡಬಾರದು ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಅವರು ಈ ಸಂಬಂಧ ತಮ್ಮ ಅಭಿಪ್ರಾಯವನ್ನು ಹೊರಹಾಕಿ ವಯಸ್ಸಾದಂತೆ ಉತ್ಸಾಹ ಮತ್ತು ಕಾರ್ಯಕ್ಷಮತೆ ಎರಡರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಸಾರ್ವಜನಿಕರು 60ನೇ ವಯಸ್ಸಿನಲ್ಲಿ ಉದ್ಯೋಗದಿಂದ ನಿವೃತ್ತರಾಗಬೇಕಿರುವಾಗ, ರಾಜಕಾರಣಿಗಳು ಏಕೆ ಹಾಗೆ ಮಾಡಬಾರದು. ದೇಶದ ಶಾಸಕರು ಮತ್ತು ಸಂಸದರಿಗೆ ವಯೋಮಿತಿ ನಿಗದಿಪಡಿಸುವ ಹಾಗೂ ಈ ಕುರಿತು ಚರ್ಚೆ ನಡೆಸುವ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ, ವಯಸ್ಸಾದಂತೆ ಉತ್ಸಾಹ ಮತ್ತು ಕಾರ್ಯಕ್ಷಮತೆ ಎರಡರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ