Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು

Webdunia
ಗುರುವಾರ, 30 ಮಾರ್ಚ್ 2023 (20:10 IST)
ಈ ರಾಜ್ಯದಲ್ಲಿ ಲಿಂಗಾಯತರು , ಒಕ್ಕಲಿಗರು ದೊಡ್ಡ ಶಕ್ತಿ.ಶಿವಕುಮಾರ್ ಅನ್ನೋ ಮನುಷ್ಯನಿಗೆ ಧಮ್ ತಾಕತ್ ಇದ್ರೆ ತಗೀಲಿ ನೋಡೋಣ.ಅವ್ರು ಏನಾದರೂ ತೆಗೆದ್ರೆ ಸರ್ವನಾಶ ಆಗಿ ಹೋಗ್ತಾರೆ.ಅವರ ಬ್ರದರ್ಸ್ ಗಾಗಿ ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ.ಆ ರೀತಿ ಮಾಡಿದ್ರೆ ಅವರು ಮೆಕ್ಕಾ ಮದೀನಕ್ಕೆ‌ ಹೋಗಬೇಕಾಗುತ್ತದೆ.ಅವರ ಸಮುದಾಯವೇ ಅವರಿಗೆ ಮತ ಹಾಕಲ್ಲ ಹುಷಾರು ಎಂದು ಯತ್ನಾಳ್ ಡಿಕೆ ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments