ಸ್ಪೀಕರ್ ರಾಜೀನಾಮೆ ಕೊಡಲಿ ಎಂದ ಬಿಜೆಪಿ ಶಾಸಕ

Webdunia
ಬುಧವಾರ, 24 ಜುಲೈ 2019 (16:28 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಬಹುಮತ ಕಳೆದುಕೊಂಡಿದೆ. ಹೀಗಾಗಿ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮುಖಂಡ ಒತ್ತಾಯ ಮಾಡಿದ್ದಾರೆ.

ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿಯ ನಾಯಕ ರೇಣುಕಾಚಾರ್ಯ ಆಗ್ರಹ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರೋ ರೇಣುಕಾಚಾರ್ಯ, ವಿಧಾಸಭೆ ಕಲಾಪದಲ್ಲಿ ಮೈತ್ರಿ ಪಕ್ಷಗಳು ಬಹುಮತ ಸಾಬೀತುಪಡಿಸೋಕೆ ಸಾಧ್ಯವಾಗಿಲ್ಲ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಸ್ಥಾನದಿಂದ ನಿರ್ಗಮಿಸಬೇಕೆಂದರು.

ರಾಜ್ಯದ ಅಭಿವೃದ್ಧಿಯನ್ನು ಬಿಜೆಪಿ ನೇತೃತ್ವದ ಸರಕಾರ ಮಾಡಲಿದೆ ಅಂತ ರೇಣುಕಾಚಾರ್ಯ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮೈಸೂರು ದಸರಾದಲ್ಲಿ ಕಂಬಳ ಬೇಡ ಎಂದ ವಿಜಯೇಂದ್ರ: ಯದುವೀರ್ ಒಡೆಯರ್ ಗೆ ಬೆಂಬಲ

ಮುಂದಿನ ಸುದ್ದಿ
Show comments