Webdunia - Bharat's app for daily news and videos

Install App

ಸ್ಪೀಕರ್ ರಾಜೀನಾಮೆ ಕೊಡಲಿ ಎಂದ ಬಿಜೆಪಿ ಶಾಸಕ

Webdunia
ಬುಧವಾರ, 24 ಜುಲೈ 2019 (16:28 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಬಹುಮತ ಕಳೆದುಕೊಂಡಿದೆ. ಹೀಗಾಗಿ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮುಖಂಡ ಒತ್ತಾಯ ಮಾಡಿದ್ದಾರೆ.

ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿಯ ನಾಯಕ ರೇಣುಕಾಚಾರ್ಯ ಆಗ್ರಹ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರೋ ರೇಣುಕಾಚಾರ್ಯ, ವಿಧಾಸಭೆ ಕಲಾಪದಲ್ಲಿ ಮೈತ್ರಿ ಪಕ್ಷಗಳು ಬಹುಮತ ಸಾಬೀತುಪಡಿಸೋಕೆ ಸಾಧ್ಯವಾಗಿಲ್ಲ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಸ್ಥಾನದಿಂದ ನಿರ್ಗಮಿಸಬೇಕೆಂದರು.

ರಾಜ್ಯದ ಅಭಿವೃದ್ಧಿಯನ್ನು ಬಿಜೆಪಿ ನೇತೃತ್ವದ ಸರಕಾರ ಮಾಡಲಿದೆ ಅಂತ ರೇಣುಕಾಚಾರ್ಯ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments