Webdunia - Bharat's app for daily news and videos

Install App

ಪೊರಕೆ ಹಿಡಿದ ಬಿಜೆಪಿ ಶಾಸಕ

Webdunia
ಭಾನುವಾರ, 16 ಸೆಪ್ಟಂಬರ್ 2018 (15:35 IST)
ಸ್ವಚ್ಛತೆಯೇ ಸೇವಾ ಅಭಿಯಾನದ ಅಂಗವಾಗಿ ಬಿಸಿಲುನಗರಿಯಲ್ಲಿ ಶಾಸಕರೊಬ್ಬರು ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆಯ ಕೆಲಸ ಮಾಡಿದ್ದಾರೆ.

ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆ ಮಾಡುತ್ತಿರುವ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತೆ ಕಾರ್ಯ ಮಾಡಿದರು.

ಯಾದಗಿರಿ ನಗರದ ವಾರ್ಡ್ 15 ರ ಕಾಜಗಾರ ಓಣಿಯಲ್ಲಿ ಸ್ವಚ್ಛಾತಾ ಅಭಿಯಾನದ ಅಂಗವಾಗಿ ನಗರದ ಸ್ವಚ್ಛತೆ ಗೆ ಮುಂದಾದ ಶಾಸಕ ವೆಂಕಟರೆಡ್ಡಿ ಮುದ್ನಾಳ ಗಮನ ಸೆಳೆದರು.
ಸ್ವಚ್ಛತೆಯೇ ಸೇವಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಬೆನ್ನಲ್ಲೇ ಬಿಜೆಪಿ ಶಾಸಕರು, ಕಾರ್ಯಕರ್ತರು ಸ್ವಚ್ಛತೆಯ ಕೆಲಸ ಮಾಡುತ್ತಿದ್ದಾರೆ.

ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ಬಿಜೆಪಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಗೌಡ ಮಾಗನೂರ,  ಬಿಜೆಪಿ ನಗರಸಭೆ ಸದಸ್ಯರು ಹಾಗೂ ಕಾರ್ಯಕರ್ತ ರು ಸ್ವಚ್ಛತಾ ಅಭಿಯಾನದ ಅಂಗವಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments