Webdunia - Bharat's app for daily news and videos

Install App

ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್

Webdunia
ಸೋಮವಾರ, 23 ಡಿಸೆಂಬರ್ 2019 (11:00 IST)
ಚಿತ್ರದುರ್ಗ : ಬಿಜೆಪಿ ವಿರುದ್ದ ಸಿಡಿದೆದ್ದ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮುಂದಿನ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.



ಹೊಸದುರ್ಗದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ನಾನೊಬ್ಬ ಶಾಸಕನಾದರೂ ಬಿಜೆಪಿ ನನ್ನನ್ನು ಕಡೆಗಣಿಸುತ್ತಿದೆ. ಹೊಸದುರ್ಗದ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ನಾಮಕಾವಸ್ಥೆಗೂ ಸಹ ಶಾಸಕರ ಅಭಿಪ್ರಾಯವನ್ನು ಕೇಳಿಲ್ಲ. ಬಿಜೆಪಿ ನಾಯಕರ ಕಪಿಮುಷ್ಠಿಯಲ್ಲೇ ಇರಲಿ ಅಂತ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಹಾಗೇ ತೆರೆಮರೆಯಲ್ಲಿ ಅತೀ ಬೇಗ ಶಾಸಕರಾಗುವ ಬಯಕೆಯುಳ್ಳ ತಾಲೂಕಿನ ಬಿಜೆಪಿ ನಾಯಕರು ನನ್ನ ವಿರುದ್ಧ ಷಡ್ಯಂತ್ರ  ನಡೆಸುತ್ತಿದ್ದು, ಪಕ್ಷದ ವರಿಷ್ಠರಲ್ಲಿ ತನ್ನ ಬಗ್ಗೆ ದೂರು ನೀಡುತ್ತಿದ್ದಾರೆ. ಅವರಿಗೆ ಶಾಸಕರಾಗಲು ಅಷ್ಟೋಂದು ಬಯಕೆ ಇದ್ದರೆ ನನ್ನ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಅಂತ ಸವಾಲು ಹಾಕಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments