ಬಿಜೆಪಿ ಶಾಸಕ ಕುದುರೆ ಏರಿ ಬಂದು ಮಾಡಿದ್ದೇನು?

Webdunia
ಮಂಗಳವಾರ, 29 ಅಕ್ಟೋಬರ್ 2019 (15:51 IST)

ಕುದುರೆ ಏರಿ ಬಂದ ಶಾಸಕರೊಬ್ಬರು ಗಮನ ಸೆಳೆದಿದ್ದಾರೆ.
 

ತುರುವೇಕೆರೆ ತಾಲೂಕಿನಲ್ಲಿರೋ ಚೆಂಗಾವಿ ಕೆರೆ ಭರ್ತಿಯಾಗಿದೆ. ಕೆರೆಯು ಸಂಪೂರ್ಣವಾಗಿ ತುಂಬಿಕೊಂಡಿದೆ. ಹೀಗಾಗಿ ಕೆರೆಗೆ ಬಾಗಿನ ಅರ್ಪಿಸೋಕೆ ಅಂತ ಶಾಸಕ ಮಸಾಲೆ ಜಯರಾಮ್ ಕೆರೆವರೆಗೂ ಕುದುರೆ ಏರಿ ಬಂದಿದ್ದಾರೆ.

ಕುದುರೆ ಏರಿ ಬಂದ ಶಾಸಕರನ್ನು ಕಂಡು ಫುಲ್ ಖುಷ್ ಆದ ಕಾರ್ಯಕರ್ತರು ಶಾಸಕರು ಹಾಗೂ ಕುದುರೆ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments