Webdunia - Bharat's app for daily news and videos

Install App

ಒಂದು ಸಲ ಗೆದ್ದವರೇ 6 ಸಲ ಗೆಲ್ಲೋಕೆ ಆಗೋದು: ಪ್ರೀತಂ ಗೌಡ

Webdunia
ಮಂಗಳವಾರ, 10 ಆಗಸ್ಟ್ 2021 (16:56 IST)
ವಿ. ಸೋಮಣ್ನಣನವರು ಈ ಹಿಂದೆ ಹಾಸನದ ಶಾಸಕ ಪ್ರೀತಂ ಗೌಡರಿಗೆ ಅವನಿನ್ನು ಚಿಕ್ಕವನು ರಾಜಕೀಯದ ಬಗ್ಗೆ ತೀಳಿದುಕೊಳ್ಳುವುದು ತುಂಬಾನೆ ಇದೆ ಎಷ್ಟೇಯಾಗಲಿ ನಾವು ರಾಜಕೀಯಕ್ಕೆ ಬಂದ ನಂತರ ಬಂದವನು ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಪ್ರೀತಂ ಗೌಡ ಮಾತನಾಡಿ, ನನ್ನ ನಿಲುವು ಯಾವತ್ತೂ ಬದಲಾಗಿಲ್ಲ. ಈ ಬಗ್ಗೆ ನಾನು ಪ್ರಶ್ನೆ ಮಾಡಿದ್ದು ನೂರಕ್ಕೆ‌ನೂರು‌ ಸತ್ಯ. ಒಂದು ಸಲ ಗೆದ್ದರೆನೇ ಐದು ಬಾರಿ‌ ಗೆಲ್ಲೋದು ಸೋಮಣ್ಣನವರು ಮೇಲೆ ಇದ್ದಾರೆ. ಒಂದು ಸಲ ಗೆದ್ದವರಿಗೆ ಒಂದೇ ವೋಟು. ಆರು ಬಾರಿ ಗೆದ್ದವರಿಗೂ ಒಂದೇ ವೋಟು.
ನಾನು ರಾಜಕಾರಣ ಮಾಡೋಕೆ ಬಂದವನು. ಕಬ್ಬ
ನ್ ಪಾರ್ಕ್, ಲಾಲ್ ಬಾಗ್ ನೋಡೋಕೆ ಬಂದಿಲ್ಲ. ಮಾತನಾಡಬೇಕಾದರೆ ಗೌರವ ಕೊಟ್ಟು ಗೌರವ ಪಡೆಯಬೇಕು. ಹಿರಿಯರು ಮಾರ್ಗದರ್ಶನ ಮಾಡಲಿ ಅದು ಬಿಟ್ಟು ಬೇರೆಯವರ ಬಗ್ಗೆ ಮಾತನಾಡುವುದು ಬೇಡ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments