Webdunia - Bharat's app for daily news and videos

Install App

ವಿಜಯೋತ್ಸವ ಆಚರಣೆಗೆ ಬಿಜೆಪಿ ಶಾಸಕ ರಘುಪತಿ ಭಟ್ ಸಿದ್ದತೆ

Webdunia
ಮಂಗಳವಾರ, 22 ಮೇ 2018 (16:00 IST)
ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿ ಅಯ್ಕೆಯಾಗಿರುವ ಬಿಜೆಪಿಯ ರಘುಪತಿ ಭಟ್ ವಿಜಯೋತ್ಸವನ್ನು ಅಚರಿಸಲು ಸಿದ್ದರಾಗಿದ್ದಾರೆ.
ಈ ಬಗ್ಗೆ ಉಡುಪಿಯ ಕಡಿಯಾಳಿಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರೆಯಲಾದ  ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ರಘುಪತಿ ಭಟ್ .ಇದು ನನ್ನ ಗೆಲುವಲ್ಲ,ಪಕ್ಷಕ್ಕಾಗಿ ರಾತ್ರಿ ಹಗಲು ಕಷ್ಟಪಟ್ಟ ಕಾರ್ಯಕರ್ತರ ಗೆಲುವು,ಹೀಗಾಗಿ ಕಾರ್ಯಕರ್ತರಿಗೆ ಕೃತಜ್ನತೆಯನ್ನ ಸೂಚಿಸುವ ಸಲುವಾಗಿ ಪರ್ಕಳದಿಂದ ವಿಜಯೋತ್ಸವ‌ ಮೆರವಣಿಗೆಗೆ ಚಾಲನೆ‌ ನೀಡಲಾಗುತ್ತೆ.ನಂತ‌ರ ಮಣಿಪಾಲ ಮಾರ್ಗವಾಗಿ‌ ಮಲ್ಪೆ - ಕದಿಕೆ - ಸಂತಕಟ್ಟೆ - ಅಂಬಾಗಿಲು ಮಾರ್ಗವಾಗಿ ,ಚಿತ್ತರಂಜನ್ ಸರ್ಕಲ್ ನಲ್ಲಿ ಅಂತ್ಯಗೊಳ್ಳಲಿದೆ ಎಂದರು.
 
ಅಷ್ಟೇ ಅಲ್ಲದೇ..ನಂಬರ್ ವನ್ ಶಾಸಕರ ವಿರುದ್ದ ಅತ್ಯಧಿಕ ಮತಗಳ ಅಂತರದಿಂದ ಗೆದ್ದಿದ್ದೇವೆ,ಪ್ರತಿಬೂತ್ ನಲ್ಲೂ ಬಿಜೆಪಿ ಅತೀ ಹೆಚ್ಚಿ ಲೀಡ್ ಪಡಕೊಂಡಿದೆ ಎಂದರು.
 
ಅಭಿವೃದ್ದಿ ಹೆಸರಲ್ಲಿ ಸುಳ್ಳು ಪ್ರಚಾರ ಪುಸ್ತಕಗಳನ್ನ ಹಂಚಿದ್ದು‌ ಮಾಜಿ ಶಾಸಕರ ಸಾಧನೆಯಾಗಿದ್ದು ಜನ ಇದಕ್ಕೆ‌ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments