Webdunia - Bharat's app for daily news and videos

Install App

ಸಿ.ಪಿ.ಯೋಗೇಶ್ವರ್ ಯಾರಂತಲೇ ಗೊತ್ತಿಲ್ಲ ಎಂದ ಬಿಜೆಪಿ ಶಾಸಕ

Webdunia
ಬುಧವಾರ, 2 ಡಿಸೆಂಬರ್ 2020 (11:31 IST)
ಬೆಂಗಳೂರು : ಯೋಗೇಶ‍್ವರ್ ಸಚಿವ ಸ್ಥಾನದ ಬಗ್ಗೆ ಸಿಎಂ ಹೇಳಿಕೆ ವಿಚಾರ ಸಿ.ಪಿ.ಯೋಗೇಶ್ವರ್ ಯಾರಂತಲೇ ಗೊತ್ತಿಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಕಟೀಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೀಗೇಶ್ವರ್ ಏನಾದ್ರೂ ಪ್ರಧಾನಿ ಮೋದಿನಾ? ಅಮಿತ್ ಶಾನಾ? ಜೆ.ಪಿ.ನಡ್ಡನಾ? ಯಡಿಯೂರಪ್ಪನಾ? ಯೋಗೇಶ್ವರ್ ಯಾರೋ? ಆ ಹೆಸರೇ ಕೇಳಿಲ್ಲ. ಪದೇ ಪದೇ ಅವರ ಹೆಸರನ್ನೇಕೆ ನನ್ನ ಬಾಯಲ್ಲಿ ಹೇಳಿಸುತ್ತೀರಿ. ಶಾಸಕಾಂಗ ಸಬೇಯಲ್ಲಿ ಎಲ್ಲಾ ಮಾತಾಡ್ತೀನಿ ಎಂದು ಸಿಪಿ ಯೋಗೇಶ್ವರ್ ಬಗ್ಗೆ ಶಾಸಕ ರೇಣುಕಾಚಾರ್ಯ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments