Webdunia - Bharat's app for daily news and videos

Install App

ಸಿ.ಪಿ.ಯೋಗೇಶ್ವರ್ ಯಾರಂತಲೇ ಗೊತ್ತಿಲ್ಲ ಎಂದ ಬಿಜೆಪಿ ಶಾಸಕ

Webdunia
ಬುಧವಾರ, 2 ಡಿಸೆಂಬರ್ 2020 (11:31 IST)
ಬೆಂಗಳೂರು : ಯೋಗೇಶ‍್ವರ್ ಸಚಿವ ಸ್ಥಾನದ ಬಗ್ಗೆ ಸಿಎಂ ಹೇಳಿಕೆ ವಿಚಾರ ಸಿ.ಪಿ.ಯೋಗೇಶ್ವರ್ ಯಾರಂತಲೇ ಗೊತ್ತಿಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಕಟೀಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೀಗೇಶ್ವರ್ ಏನಾದ್ರೂ ಪ್ರಧಾನಿ ಮೋದಿನಾ? ಅಮಿತ್ ಶಾನಾ? ಜೆ.ಪಿ.ನಡ್ಡನಾ? ಯಡಿಯೂರಪ್ಪನಾ? ಯೋಗೇಶ್ವರ್ ಯಾರೋ? ಆ ಹೆಸರೇ ಕೇಳಿಲ್ಲ. ಪದೇ ಪದೇ ಅವರ ಹೆಸರನ್ನೇಕೆ ನನ್ನ ಬಾಯಲ್ಲಿ ಹೇಳಿಸುತ್ತೀರಿ. ಶಾಸಕಾಂಗ ಸಬೇಯಲ್ಲಿ ಎಲ್ಲಾ ಮಾತಾಡ್ತೀನಿ ಎಂದು ಸಿಪಿ ಯೋಗೇಶ್ವರ್ ಬಗ್ಗೆ ಶಾಸಕ ರೇಣುಕಾಚಾರ್ಯ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments