ರೇವಣ್ಣನ ವಾಮಾಚಾರ ಮಾರ್ಗದಿಂದ ಸರ್ಕಾರ ಉಳಿಯಲ್ಲ ಎಂದ ಬಿಜೆಪಿ ಶಾಸಕ

Webdunia
ಶನಿವಾರ, 13 ಜುಲೈ 2019 (13:21 IST)
ಬೆಂಗಳೂರು : ಸರ್ಕಾರ ಉಳಿಸಿಕೊಳ್ಳಲು ಸಚಿವ ರೇವಣ್ಣನ ವಾಮಾಚಾರ ಮಾರ್ಗ ಸಫಲವಾಗುವುದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಒಟ್ಟಿಗಿದ್ದೇವೆ, ರಿವರ್ಸ್ ಆಪರೇಷನ್ ಭಯ ಇಲ್ಲ. ನಮಗೆಲ್ಲ ಸಂಸ್ಕೃತಿ, ಸಂಸ್ಕಾರ ಇದೆ. ಮುಖ್ಯಮಂತ್ರಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಸಿಎಂ ಕೀಳು ಮಟ್ಟದ ರಾಜಕಾರಣ ನಡೆಸುತ್ತಿದ್ದಾರೆ. ರಿವರ್ಸ್ ಆಪರೇಷನ್ ನಡೆಯಲ್ಲ ಎಂದು ಹೇಳಿದ್ದಾರೆ.


 

ಗೌರವದಿಂದ ಸಿಎಂ ಅವರು ರಾಜೀನಾಮೆ ನೀಡಿ ಹೋಗಬೇಕು. ನಿಂಬೆ ಹಣ್ಣು ರೇವಣ್ಣ ವಾಮಾಚಾರ ಮಾಡಿಸುತ್ತಿದ್ದು, ರೇವಣ್ಣ ಅವರ ವಾಮಾಚಾರ ಸಫಲ ಆಗುವುದಿಲ್ಲ. ರೇವಣ್ಣ ಅವರ ವಾಮಾಚಾರದಿಂದಲೇ ದೇವೇಗೌಡರು ಹಾಸನ ಬಿಟ್ಟು ಬರುವಂತಾಯಿತು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.


 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments