Webdunia - Bharat's app for daily news and videos

Install App

ಸಚಿವ ರಮೇಶ್ ಹೈಕಮಾಂಡ್ ನಂತೆ ವರ್ತಿಸುವುದು ಬೇಡ ಎಂದ ಬಿಜೆಪಿ ಶಾಸಕ

Webdunia
ಶುಕ್ರವಾರ, 15 ಜನವರಿ 2021 (12:45 IST)
ಬೆಂಗಳೂರು : ಸಚಿವ ರಮೇಶ್ ಹೈಕಮಾಂಡ್ ನಂತೆ ವರ್ತಿಸುವುದು ಬೇಡ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸಿಪಿ ಯೋಗೇಶ್ವರ್ ಪರ ಸಚಿವ ರಮೇಶ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  9ಕೋಟಿ ಸಾಲ ಮಾಡಿದ್ದಾರೆ. ಮನೆ ಮಾರಿದ್ದಾರೆ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಬಿಜೆಪಿ ವಕ್ತಾರಾ, ಇಲ್ಲಾ ಸಿಎಂ? ಎಂದು ಕಿಡಿಕಾರಿದ್ದಾರೆ.

ಯೋಗೇಶ್ವರ್ ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದಿಸಿದ್ದಾರೆ. ಬಿಡದಿಯಲ್ಲಿ 50ಕೋಟಿ ರೂಪಾಯಿ ಆಸ್ತಿ ಸಂಪಾದಿಸಿದ್ದಾರೆ. ಯೋಗೇಶ್ವರ್ 4 ಐಷಾರಾಮಿ ಕಾರು ಖರೀದಿ ಮಾಡಿದ್ದಾರೆ. ಅವರು ಹೊಸ ಬಂಗಲೆಯನ್ನು ಕೂಡ ಖರೀದಿ ಮಾಡಿದ್ದಾರೆ. ಇದರ ನಡುವೆ ಅವರೇಕೆ 9 ಕೋಟಿ ಸಾಲ ಮಾಡಿದ್ರು? ಯೋಗೇಶ್ವರ್  ರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿಲ್ಲ. ಬೇರೆ ಪಕ್ಷದವರು ಇವರ ಮುಖ ನೋಡಿ ಬಂದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments