Select Your Language

Notifications

webdunia
webdunia
webdunia
Saturday, 12 April 2025
webdunia

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಎಂದ ಬಿಜೆಪಿ ಶಾಸಕ

ಅತೃಪ್ತ ಶಾಸಕರು
ಬೆಂಗಳೂರು , ಶನಿವಾರ, 27 ಜುಲೈ 2019 (19:44 IST)

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗುತ್ತಾರೆಂದು ನಾನು ಈ ಹಿಂದೆ ಹೇಳಿದ್ದೆ. ಆ ಮಾತು ಈಗ ನಿಜವಾಗ್ತಿದೆ. ಹೀಗಂತ ಬಿಜೆಪಿ ಶಾಸಕ ಹೇಳಿಕೊಂಡಿದ್ದಾರೆ.

ಸದನದಲ್ಲಿ ಬಿಜೆಪಿ ಸೋಮವಾರ ವಿಶ್ವಾಸಮತ ಯಾಚನೆ ಮಾಡುತ್ತದೆ. ನಾವು ಅದರಲ್ಲಿ ಗೆದ್ದೇ ಗೆಲ್ಲುತ್ತೇವೆ. ಹೀಗಂತ ಮಾಜಿ ಸಚಿವ ಹಾಗೂ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಜೆಡಿಎಸ್ ಕೆಲವು ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ಅವರು ಬಿಜೆಪಿಗೆ ಬಾಹ್ಯ ಬೆಂಬಲ ಕೊಡೋದಾಗಿ ಹೇಳಿದ್ದಾರೆ. ಹೀಗಂತ ಹೊಸ ಬಾಂಬ್ ಸಿಡಿಸಿದ್ರು.

ಇನ್ನು, ಸೋಮವಾರ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಮುಗಿಯೋವರೆಗೂ ಬೆಂಗಳೂರಿಗೆ ಬರೋದಿಲ್ಲ ಅಂತ ಮುಂಬೈನಲ್ಲಿರೋ ಶಾಸಕರು ಹೇಳಿದ್ದಾರೆ. ಅವರ ಕ್ರಮವನ್ನು ಸ್ವಾಗತ ಮಾಡೋದಾಗಿ ತಿಳಿಸಿದ್ರು.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸಂಸದೆ ಸುಮಲತಾ ಇಲ್ಲಿಗೆ ಬರಲೇಬೇಕಂತೆ: ಕಾರಣ?