Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಎಂದ ಬಿಜೆಪಿ ಶಾಸಕ

Webdunia
ಶನಿವಾರ, 27 ಜುಲೈ 2019 (19:44 IST)

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗುತ್ತಾರೆಂದು ನಾನು ಈ ಹಿಂದೆ ಹೇಳಿದ್ದೆ. ಆ ಮಾತು ಈಗ ನಿಜವಾಗ್ತಿದೆ. ಹೀಗಂತ ಬಿಜೆಪಿ ಶಾಸಕ ಹೇಳಿಕೊಂಡಿದ್ದಾರೆ.

ಸದನದಲ್ಲಿ ಬಿಜೆಪಿ ಸೋಮವಾರ ವಿಶ್ವಾಸಮತ ಯಾಚನೆ ಮಾಡುತ್ತದೆ. ನಾವು ಅದರಲ್ಲಿ ಗೆದ್ದೇ ಗೆಲ್ಲುತ್ತೇವೆ. ಹೀಗಂತ ಮಾಜಿ ಸಚಿವ ಹಾಗೂ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಜೆಡಿಎಸ್ ಕೆಲವು ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ಅವರು ಬಿಜೆಪಿಗೆ ಬಾಹ್ಯ ಬೆಂಬಲ ಕೊಡೋದಾಗಿ ಹೇಳಿದ್ದಾರೆ. ಹೀಗಂತ ಹೊಸ ಬಾಂಬ್ ಸಿಡಿಸಿದ್ರು.

ಇನ್ನು, ಸೋಮವಾರ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಮುಗಿಯೋವರೆಗೂ ಬೆಂಗಳೂರಿಗೆ ಬರೋದಿಲ್ಲ ಅಂತ ಮುಂಬೈನಲ್ಲಿರೋ ಶಾಸಕರು ಹೇಳಿದ್ದಾರೆ. ಅವರ ಕ್ರಮವನ್ನು ಸ್ವಾಗತ ಮಾಡೋದಾಗಿ ತಿಳಿಸಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments