ಬಿಎಸ್ ಯಡಿಯೂರಪ್ಪ ಸಿಎಂ ಆದ್ರೆ ನಾನೇ ಸಿಎಂ ಆದಂತೆ ಎಂದ ಬಿಜೆಪಿ ಶಾಸಕ

Webdunia
ಶನಿವಾರ, 7 ಮಾರ್ಚ್ 2020 (10:38 IST)
ಕೊಪ್ಪಳ : ಬಿಎಸ್ ಯಡಿಯೂರಪ್ಪ ಸಿಎಂ ಆದ್ರೆ ನಾನೇ ಸಿಎಂ ಆದಂತೆ. ಅವರ ಬಳಿ ನಾನು ಯಾವ ಸ್ಥಾನವನ್ನ ಕೇಳಿದ್ರೂ ಕೊಡ್ತಾರೆ ಎಂದು ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ್ ಹೇಳಿದ್ದಾರೆ.


ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಬಿಎಸ್ ವೈ ಗೆ ಟೆನ್ಷನ್ ಕೊಡುವುದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದೇ ನಮ್ಮ ಸೌಭಾಗ್ಯ. 224 ಕ್ಷೇತ್ರದಲ್ಲಿ ಕನಕಗಿರಿಗೆ ವಿಶೇಷ ಪ್ಯಾಕೆಜ್ ಇರುತ್ತದೆ. ನಾನು ಯಾವುದೇ ಮನವಿ ಕೊಟ್ಟರು ಸ್ಪಂದಿಸುತ್ತಾರೆ. ಯಡಿಯೂರಪ್ಪ ನನ್ನ ಮನವಿಗೆ ಹಾಗೆಯೇ ಸಹಿ ಹಾಕ್ತಾರೆ. ಸಿಂಗಲ್ ಸರ್ಕಾರ ಬಂದುದ್ರೆ ನಾನು ಆವತ್ತೇ ಮಂತ್ರಿ ಆಗ್ತಿದ್ದೆ. ಕನಕಗಿರಿ ಮಣ್ಣಿನ ಗುಣ ಹಾಗಿದೆ. ಇಲ್ಲಿ ಯಾರೇ ಗೆದ್ದರೂ ಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ.


ನವಲಿ ಸಮಾನಾಂತರ ಡ್ಯಾಂಗೆ ಬಜೆಟ್ ನಲ್ಲಿ ಅನುದಾನ ನೀಡಿದ್ದು, ಬಜೆಟ್ ನಲ್ಲಿ 20 ಕೋಟಿ ರೂ. ಘೋಷಣೆ ಹಿನ್ನಲೆ ಇದು ಕೇವಲ ಒಂದು ಪರ್ಸೆಂಟ್ ಮಾತ್ರ ಅನುದಾನ, ಮುಂದೆ ನೋಡಿ ಹೇಗೆ ಬದಲಾವಣೆ ಆಗುತ್ತೆ ಎಂದ ಶಾಸಕ  ಬಸವರಾಜ್ ದಡೇಸಗೂರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments