Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನು ಹೊಗಳಿದ ಬಿಜೆಪಿ ಶಾಸಕ ಸುರೇಶಗೌಡ!

Webdunia
ಶನಿವಾರ, 30 ಡಿಸೆಂಬರ್ 2017 (14:46 IST)
ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರು ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
 
ಹೋರಾಟ, ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ಸಿದ್ದರಾಮಯ್ಯ ಶ್ರೇಷ್ಠ ಸ್ಥಾನಕ್ಕೆ ಹೋಗಿದ್ದಾರೆ. ಎಲ್ಲರೂ ಅವರಂತೆ ಸಾಧಕರಾಗಬೇಕು ಎಂದು ಹೇಳಿದ್ದಾರೆ.
 
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸವನ್ನು ರಾಜ್ಯದ ಎಲ್ಲಾ ಸಮುದಾಯದವರು ಒಪ್ಪುತ್ತಾರೆ ಎಂದು ಸಿದ್ದರಾಮಯ್ಯನವರನ್ನು ಹೊಗಳಿದ್ದಾರೆ.ಈ ವೀಡಿಯೋವನ್ನು ಕಾಂಗ್ರೆಸ್‌ನವರು ಶೇರ್‌ ಮಾಡಿ ಬಿಜೆಪಿಯವರಿಗೆ ಕಳುಹಿಸುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ಮುಂದಿನ ಸುದ್ದಿ
Show comments