Webdunia - Bharat's app for daily news and videos

Install App

ಸ್ಪೀಕರ್ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆದ ಬಿಜೆಪಿ ಶಾಸಕ ಸುರೇಶ್ ಕುಮಾರ್

Webdunia
ಶುಕ್ರವಾರ, 25 ಮೇ 2018 (12:18 IST)
ಬೆಂಗಳೂರು: ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ವತಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಸುರೇಶ್ ಕುಮಾರ್ ಸದನ ಕಲಾಪಕ್ಕೆ ಕೆಲವೇ ಕ್ಷಣಗಳ ಮೊದಲು ನಾಮಪತ್ರ ಹಿಂಪಡೆದಿದ್ದಾರೆ.

ಈ ಮೂಲಕ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವಿರೋಧವಾಗಿ ಸ್ಪೀಕರ್ ಆಗಿ ಆಯ್ಕೆಯಾಗುವುದು ಖಚಿತವಾಗಿದೆ. ವಿಶ್ವಾಸ ಮತ ಪ್ರಕ್ರಿಯೆಗೆ ಮೊದಲು ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಬೇಕಿತ್ತು.

ಆದರೆ ಇದೀಗ ಟ್ವಿಟರ್ ನಲ್ಲಿ ತಮ್ಮ ನಾಮಪತ್ರ ಹಿಂಪಡೆದ ಸುದ್ದಿ ಪ್ರಕಟಿಸಿದ ಸುರೇಶ್ ಕುಮಾರ್, ಈ ಮೂಲಕ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗುವ ಹಾದಿ ಸುಗಮಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments