Webdunia - Bharat's app for daily news and videos

Install App

ಕೇಂದ್ರ ಸಚಿವರು, ಸಂಸದರನ್ನು ಝಾಡಿಸಿದ ಬಿಜೆಪಿ ಶಾಸಕ

Webdunia
ಗುರುವಾರ, 3 ಅಕ್ಟೋಬರ್ 2019 (15:43 IST)

ಬಿಜೆಪಿಯ ಕೇಂದ್ರದ ಸಚಿವರು, ಮುಖಂಡರು, ರಾಜ್ಯದ ಸಂಸದರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಬಿಜೆಪಿ ಮುಖಂಡರ ವಿರುದ್ಧ ಗರಂ ಆಗಿದ್ದರೆ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪರವಾಗಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಕೇಂದ್ರ ಸಚಿವರಾಗಿ ನೆರೆ ಪರಿಹಾರ ತರೋದನ್ನು ಬಿಟ್ಟು ಪ್ರಶ್ನೆ ಮಾಡಿದವರನ್ನೇ ದೂರುತ್ತಾ ಟ್ವೀಟ್ಟರ್ ನಲ್ಲೇ ಕಾಲ ಕಳೆಯುತ್ತಿದ್ದಾರೆ. ಮೋದಿ ಪರ ಸೂಲಿಬೆಲೆ ಅಭಿಮಾನ ಹೊಂದಿದ್ದಾರೆ. ಆದರೆ ರಾಜ್ಯದ ಸಂಸದರು ನೆರೆ ಪರಿಹಾರ ಬಿಡುಗಡೆಗೆ ಕೇಂದ್ರದ ಮೇಲೆ ಹಾಕುತ್ತಿಲ್ಲ ಅಂತೆಲ್ಲ ಟೀಕೆ ಮಾಡಿದ್ದಾರೆ.

ಇದೇ ವೇಳೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಲ್ಹಾದ್ ಜೋಶಿ, ಸಂಸದರು, ಸಚಿವ ಸಿ.ಟಿ.ರವಿ ವಿರುದ್ಧವೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ಮುಂದಿನ ಸುದ್ದಿ
Show comments