Webdunia - Bharat's app for daily news and videos

Install App

ಸಚಿವ ಸ್ಥಾನ ಬೇಕೇ ಬೇಕು ಎಂದ ಬಿಜೆಪಿ ಶಾಸಕ : ಸಿಎಂಗೆ ಹೊಸ ಟೆನ್ಶನ್

Webdunia
ಮಂಗಳವಾರ, 4 ಫೆಬ್ರವರಿ 2020 (20:56 IST)

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಮುಂದಾಗ್ತಿರೋವಂತೆ ಹೊಸ ಟೆನ್ಶನ್ ಗಳು ಬರಲಾರಂಭಿಸಿವೆ.
 

ಸಚಿವ ಸ್ಥಾನ ಬೇಕೇ ಬೇಕು. ಮಂತ್ರಿಗಿರಿ ಕೇಳೋದು ನನ್ನ ಹಕ್ಕು. ಹೀಗಂತ ಸವದತ್ತಿ ಎಲ್ಲಮ್ಮ ಮತಕ್ಷೇತ್ರದ ಶಾಸಕ ಆನಂದ ಮಾಮನಿ ಪಟ್ಟು ಹಿಡಿದಿದ್ದಾರೆ.

ಬೆಳಗಾವಿ ಗ್ರಾಮೀಣ ಭಾಗಕ್ಕೆ ಆದ್ಯತೆ ಕೊಡಬೇಕು. ಹೀಗಾಗಿ ನನಗೆ ಮಂತ್ರಿಗಿರಿ ಪಟ್ಟ ಕೊಡಲೇಬೇಕು ಅಂತ ಆಗ್ರಹ ಮಾಡಿದ್ದಾರೆ.

ಸಚಿವ ಸ್ಥಾನ ನೀಡಬೇಕು ಅಂತ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಪಕ್ಷಕ್ಕಾಗಿ ದುಡಿದಿರೋ ನನಗೆ ನ್ಯಾಯ ಕೊಡಬೇಕೆಂದಿದ್ದಾರೆ. ಈ ಮೂಲಕ ಸಿಎಂ ಮೇಲೆ ಪರೋಕ್ಷ ಒತ್ತಡ ತಂತ್ರಕ್ಕೆ ಮೊರೆ ಹೋಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments