Webdunia - Bharat's app for daily news and videos

Install App

ಸಚಿವ ಸ್ಥಾನ ಬೇಕೇ ಬೇಕು ಎಂದ ಬಿಜೆಪಿ ಶಾಸಕ : ಸಿಎಂಗೆ ಹೊಸ ಟೆನ್ಶನ್

Webdunia
ಮಂಗಳವಾರ, 4 ಫೆಬ್ರವರಿ 2020 (20:56 IST)

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಮುಂದಾಗ್ತಿರೋವಂತೆ ಹೊಸ ಟೆನ್ಶನ್ ಗಳು ಬರಲಾರಂಭಿಸಿವೆ.
 

ಸಚಿವ ಸ್ಥಾನ ಬೇಕೇ ಬೇಕು. ಮಂತ್ರಿಗಿರಿ ಕೇಳೋದು ನನ್ನ ಹಕ್ಕು. ಹೀಗಂತ ಸವದತ್ತಿ ಎಲ್ಲಮ್ಮ ಮತಕ್ಷೇತ್ರದ ಶಾಸಕ ಆನಂದ ಮಾಮನಿ ಪಟ್ಟು ಹಿಡಿದಿದ್ದಾರೆ.

ಬೆಳಗಾವಿ ಗ್ರಾಮೀಣ ಭಾಗಕ್ಕೆ ಆದ್ಯತೆ ಕೊಡಬೇಕು. ಹೀಗಾಗಿ ನನಗೆ ಮಂತ್ರಿಗಿರಿ ಪಟ್ಟ ಕೊಡಲೇಬೇಕು ಅಂತ ಆಗ್ರಹ ಮಾಡಿದ್ದಾರೆ.

ಸಚಿವ ಸ್ಥಾನ ನೀಡಬೇಕು ಅಂತ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಪಕ್ಷಕ್ಕಾಗಿ ದುಡಿದಿರೋ ನನಗೆ ನ್ಯಾಯ ಕೊಡಬೇಕೆಂದಿದ್ದಾರೆ. ಈ ಮೂಲಕ ಸಿಎಂ ಮೇಲೆ ಪರೋಕ್ಷ ಒತ್ತಡ ತಂತ್ರಕ್ಕೆ ಮೊರೆ ಹೋಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments