Webdunia - Bharat's app for daily news and videos

Install App

ಐಡಿ ಕಾರ್ಡ್ ಕೇಳಿದ ಸಿಬ್ಬಂದಿಗಳ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ

Webdunia
ಮಂಗಳವಾರ, 23 ಏಪ್ರಿಲ್ 2019 (10:14 IST)
ಹಾವೇರಿ : ಸಾಮಾನ್ಯವಾಗಿ ಚುನಾವಣೆ ವೇಳೆ ಸಿಬ್ಬಂದಿಗಳು ಮತದಾರರಲ್ಲಿ ಐಡಿ ಕಾರ್ಡ್ ಕೇಳುತ್ತಾರೆ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ.  ಆದರೆ ಈ ವಿಚಾರ ತಿಳಿದಿದ್ದರೂ ಬಿಜೆಪಿ ಶಾಸಕ ಸಿಎಂ ಉದಾಸಿ ಅವರು ಮಾತ್ರ ಐಡಿ ಕಾರ್ಡ್ ಕೇಳಿದ್ದಕ್ಕೆ ಮತಗಟ್ಟೆ ಅಧಿಕಾರಿಗಳಿಗೆ ಅವಾಜ್‌ ಹಾಕಿ ದರ್ಪ ತೋರಿದ್ದಾರೆ.


ಹೌದು. ಇಂದು ಹಾವೇರಿಯಲ್ಲಿ ಹಾನಗಲ್ ಪಟ್ಟಣ್ಣಕ್ಕೆ ಮತದಾನ ಮಾಡುವುದಕ್ಕೆ ಆಗಮಿಸಿ ಶಾಸಕ ಸಿಎಂ ಉದಾಸಿ ಅವರ ಬಳಿ ಮತಗಟ್ಟೆ ಅಧಿಕಾರಿಗಳು ಕಾನೂನಿನ ಅನ್ವಯ ಐಡಿ ಕಾರ್ಡ್ ಅನ್ನು ಕೇಳಿದ್ದಾರೆ. ಇದರಿಂದ ಕೋಪಗೊಂಡ ಅವರು ಮತಗಟ್ಟೆ ಅಧಿಕಾರಿಗಳಿಗಳ ಮೇಲೆ ಗರಂ ಆಗಿದ್ದಾರೆ.


ಅಷ್ಟೇ ಅಲ್ಲದೇ ಐಡಿ ಕಾರ್ಡ್ ಕೇಳಿದ ಮತಗಟ್ಟೆ ಅಧಿಕಾರಿಗಳ ವಿರುದ್ದ ದೂರು ನೀಡುವ ಸಲುವಾಗಿ ಉದಾಸಿಯವರು ಚುನಾವಣಾ ಆಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಆದರೆ ಅಧಿಕಾರಿಗಳು ಕೂಡ ಕಾನೂನಿನ ಅನ್ವಯ ತಮ್ಮ ಗುರುತಿನ ಚೀಟಿಯನ್ನು ತೋರಿಸ ಬೇಕಾಗಿದೆ ಆಂತ ಹೇಳಿದ್ದಾರೆ. ಒಬ್ಬ ಶಾಸಕನಾಗಿ ಸಿ.ಎಂ ಉದಾಸಿ ಅವರು ನಡೆದುಕೊಂಡ ರೀತಿಗೆ ತೀವ್ರ ಖಂಡನೆ ವ್ಯಕ್ತವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments