Webdunia - Bharat's app for daily news and videos

Install App

ಮೈಸೂರು ದಸರಾದಲ್ಲಿ ಶಾಕ್ ನೀಡಿದ ಬಿಜೆಪಿ ಶಾಸಕ

Webdunia
ಸೋಮವಾರ, 26 ಆಗಸ್ಟ್ 2019 (19:13 IST)

ದೋಸ್ತಿ ಸರಕಾರ ಪತನಗೊಂಡು ಬಿಜೆಪಿ ಸರಕಾರ ರಚನೆಯಾಗಿ ತಿಂಗಳೇ ಕಳೆಯುತ್ತಿರುವಾಗ ಬಿಜೆಪಿಗೆ ಆರಂಭದಿಂದಲೂ ಆಂತರಿಕವಾಗಿದ್ದ ಭಿನ್ನಮತ ಇದೀಗ ಬಹಿರಂಗಗೊಳ್ಳುತ್ತಿದೆ.

ಮೈಸೂರು ದಸರಾದಲ್ಲಿ ಮೈಸೂರಿನವರೇ ಆಗಿರೋ ಶಾಸಕ ಹಾಗೂ ಮಾಜಿ ಸಚಿವ ಎ.ರಾಮದಾಸ್ ಎಲ್ಲ ಕಾರ್ಯಕ್ರಮಗಳಲ್ಲಿಯೂ ಪ್ರತಿ ಬಾರಿ ಮುಂದಾಗುತ್ತಿದ್ರು. ಆದರೆ ಈ ಸಲದ ದಸರಾದಲ್ಲಿ ಅವರು ಕಾಣಿಸಿಕೊಂಡಿಲ್ಲ.

ದಸರಾ ಹಬ್ಬದಲ್ಲಿ ಭಾಗವಹಿಸದೇ ಇರೋ ಮೂಲಕ ಸಚಿವ ಸ್ಥಾನ ದೊರಕದ ಸಿಟ್ಟು, ಅಸಮಧಾನವನ್ನು ಎ.ರಾಮದಾಸ್ ಹೊರಹಾಕಿದ್ದಾರೆ ಎನ್ನುವ ಚರ್ಚೆ ನಡೆಯುತ್ತಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಜಂಬೂ ಸವಾರಿ ಮಾಡೋ ಆನೆಗಳ ತಂಡಕ್ಕೆ ಪೂಜೆ ಸಲ್ಲಿಸಿದ್ರು.

ಬಿಜೆಪಿ ಶಾಸಕ ಎ.ರಾಮದಾಸ್ ಮೈಸೂರು ದಸರಾ ಸಮಾರಂಭಗಳಿಗೆ ಗೈರಾಗಿರೋದ್ರ ಹಿಂದೆ ಸಚಿವ ಸ್ಥಾನ ದೊರಕದ ಕಾರಣವೇ ಪ್ರಧಾನವಾಗಿದೆ ಎನ್ನಲಾಗುತ್ತಿದ್ದು, ಇದು ಕಮಲ ಪಾಳೆಯವನ್ನು ಕಂಗೆಡಿಸುತ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments