Webdunia - Bharat's app for daily news and videos

Install App

ಸಚಿವ ರಾಮುಲು ವಿರುದ್ಧ ಟಾಂಗ್ ನೀಡಿದ ಬಿಜೆಪಿ ಶಾಸಕ

Webdunia
ಶನಿವಾರ, 14 ಡಿಸೆಂಬರ್ 2019 (17:29 IST)
ರಾಜ್ಯದ ಸಚಿವರ ವಿರುದ್ಧವೇ ಬಿಜೆಪಿ ಶಾಸಕರೊಬ್ಬರು ಟಾಂಗ್ ನೀಡಿದ್ದಾರೆ.

ಸಚಿವ ಬಿ.ಶ್ರೀರಾಮುಲು ವಿರುದ್ಧ ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದ್ದಾರೆ.
ಶ್ರೀರಾಮುಲು ನನಗಿಂತ ಕಿರಿಯವರಿದ್ದಾರೆ. ಅವರಿಗಿಂತ ಮೊದಲು ನಾನೇ ಸಚಿವನಾಗಬೇಕಿತ್ತು ಅಂತ ಹೇಳಿದ್ದಾರೆ.

ಪಕ್ಷದ ಹಿತದೃಷ್ಟಿಯಿಂದ ನಾನು ಆಗ ತ್ಯಾಗ ಮಾಡಿರುವೆ. ಈಗ ಬಿಜೆಪಿಯಲ್ಲಿ ಶ್ರೀರಾಮುಲು ವಿಷಯದಲ್ಲಿ ಸಮಸ್ಯೆ ಇರೋದು ಸತ್ಯ ಇದೆ ಅಂತ ಒಪ್ಪಿಕೊಳ್ಳೋ ಮೂಲಕ ರಾಮುಲುಗೆ ತಿರುಗೇಟು ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಗೆದ್ದು ಬಂದಿರೋ ಹಾಗೂ ರಾಜೀನಾಮೆ ನೀಡಿ ಸೋತಿರೋ ಶಾಸಕರ ರಕ್ಷಣೆಗೆ ಒತ್ತು ನೀಡಬೇಕಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಸಮಸ್ಯೆ ಪರಿಹರಿಸಲಿದ್ದು, ಉತ್ತಮ ರೀತಿಯಲ್ಲಿ ಸಿಎಂ ಆಡಳಿತ ನಡೆಸುತ್ತಿದ್ದಾರೆ ಎಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments