Webdunia - Bharat's app for daily news and videos

Install App

ಸಚಿವ ರಾಮುಲು ವಿರುದ್ಧ ಟಾಂಗ್ ನೀಡಿದ ಬಿಜೆಪಿ ಶಾಸಕ

Webdunia
ಶನಿವಾರ, 14 ಡಿಸೆಂಬರ್ 2019 (17:29 IST)
ರಾಜ್ಯದ ಸಚಿವರ ವಿರುದ್ಧವೇ ಬಿಜೆಪಿ ಶಾಸಕರೊಬ್ಬರು ಟಾಂಗ್ ನೀಡಿದ್ದಾರೆ.

ಸಚಿವ ಬಿ.ಶ್ರೀರಾಮುಲು ವಿರುದ್ಧ ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದ್ದಾರೆ.
ಶ್ರೀರಾಮುಲು ನನಗಿಂತ ಕಿರಿಯವರಿದ್ದಾರೆ. ಅವರಿಗಿಂತ ಮೊದಲು ನಾನೇ ಸಚಿವನಾಗಬೇಕಿತ್ತು ಅಂತ ಹೇಳಿದ್ದಾರೆ.

ಪಕ್ಷದ ಹಿತದೃಷ್ಟಿಯಿಂದ ನಾನು ಆಗ ತ್ಯಾಗ ಮಾಡಿರುವೆ. ಈಗ ಬಿಜೆಪಿಯಲ್ಲಿ ಶ್ರೀರಾಮುಲು ವಿಷಯದಲ್ಲಿ ಸಮಸ್ಯೆ ಇರೋದು ಸತ್ಯ ಇದೆ ಅಂತ ಒಪ್ಪಿಕೊಳ್ಳೋ ಮೂಲಕ ರಾಮುಲುಗೆ ತಿರುಗೇಟು ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಗೆದ್ದು ಬಂದಿರೋ ಹಾಗೂ ರಾಜೀನಾಮೆ ನೀಡಿ ಸೋತಿರೋ ಶಾಸಕರ ರಕ್ಷಣೆಗೆ ಒತ್ತು ನೀಡಬೇಕಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಸಮಸ್ಯೆ ಪರಿಹರಿಸಲಿದ್ದು, ಉತ್ತಮ ರೀತಿಯಲ್ಲಿ ಸಿಎಂ ಆಡಳಿತ ನಡೆಸುತ್ತಿದ್ದಾರೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments