Webdunia - Bharat's app for daily news and videos

Install App

ಶಾಸಕರೆನ್ನುವುದನ್ನು ಮರೆತು ಕಾರ್ಮಿಕನಂತೆ ಕಲ್ಲು ಒಡೆದ ಬಿಜೆಪಿ ಶಾಸಕ

Webdunia
ಮಂಗಳವಾರ, 29 ಜನವರಿ 2019 (11:02 IST)
ಬೆಳಗಾವಿ : ಯಾವಾಗಲೂ ವಿವಾದದ ಮೂಲಕವೇ ಸುದ್ಧಿಯಾಗುತ್ತಿದ್ದ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಇದೀಗ ಶಾಸಕರೆನ್ನುವುದನ್ನು ಮರೆತು ಕಾರ್ಮಿಕನಂತೆ ಕೆಲಸ ಮಾಡಿ ಆ ಮೂಲಕ ಸುದ್ಧಿಯಾಗಿದ್ದಾರೆ.


ಹೌದು. ಶಾಸಕ ಪಿ. ರಾಜೀವ್ ರಾಯಬಾಗ ತಾಲೂಕಿನ ಕುಡಚಿ ಮತ ಕ್ಷೇತ್ರದ ಯಲ್ಪಾರಟ್ಟಿ ಗ್ರಾಮದಿಂದ ಪರಮಾನಂದವಾಡಿ ಗ್ರಾಮದ ರಸ್ತೆ ಕಾಮಗಾರಿ ವೀಕ್ಷಣೆಗೆ ಹೋಗಿ ಕಾರ್ಮಿಕನಂತೆ ಕಾಮಗಾರಿಯಲ್ಲಿ ಬಳಸುವ ಕಲ್ಲು ಒಡೆದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.


ಅಲ್ಲದೇ ಮಧ್ಯಾಹ್ನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಬಿಸಿಯೂಟ ಯೋಜನೆ ಪರಿಶೀಲನೆ ನಡೆಸಿದ್ದಾರೆ. ಶಾಸಕರ ಇಂತಹ ಕಾರ್ಯಗಳಿಗೆ ಕ್ಷೇತ್ರದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments