ಸಹಾಯ ಕೇಳಿದ್ದ ಸಂತ್ರಸ್ತರ ಮೇಲೆ ಕಿಡಿಕಾರಿದ ಬಿಜೆಪಿ ಶಾಸಕ

Webdunia
ಭಾನುವಾರ, 11 ಆಗಸ್ಟ್ 2019 (11:59 IST)
ಚಿಕ್ಕಮಗಳೂರು : ನೆರೆ ಸಂತ್ರಸ್ತರ ನೆರವಿಗೆ ಇಡೀ ರಾಜ್ಯದ ಜನತೆಯೇ ಸಹಾಯಹಸ್ತ ಚಾಚುತ್ತಿರುವಾಗ,  ಸಹಾಯ ಕೇಳಿದ ಸಂತ್ರಸ್ತರ ಮೇಲೆ  ಬಿಜೆಪಿ ಶಾಸಕರೊಬ್ಬರು ದರ್ಪ ತೋರಿದ ಘಟನೆ ನಡೆದಿದೆ.




ಮಲೆನಾಡಿನಲ್ಲಿ ಸುರಿಯುತ್ತಿರುವ ಮಹಾಮಳೆಗೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಮುದುಗುಂಡಿ ಗ್ರಾಮವು ಕೂಡ ಮಹಾ ಮಳೆಗೆ ಮುಳುಗಿದ್ದು, ಜನ, ಜಾನುವಾರಗಳು ಪರದಾಡುತ್ತಿದ್ದಾರೆ.


ಈ ಹಿನ್ನಲೆಯಲ್ಲಿ  ಅಲ್ಲಿನ ಯುವಕನೊಬ್ಬ ಪ್ರವಾಹಕ್ಕೆ ಮನೆ ಕೊಚ್ಚಿ ಹೋಗಿದೆ, ಸಹಾಯ ಮಾಡಿ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಕರೆ ಮಾಡಿದ್ದನು. ಈ ವೇಳೆ ಸಿಟ್ಟಿಗೆದ್ದ ಶಾಸಕರು ಅವಾಚ್ಯ ಶಬ್ದಗಳಿಂದ ಬಾಯಿಗೆ ಬಂದಂತೆ ಯುವಕನಿಗೆ ನಿಂದಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments