Webdunia - Bharat's app for daily news and videos

Install App

ಸಹಾಯ ಕೇಳಿದ್ದ ಸಂತ್ರಸ್ತರ ಮೇಲೆ ಕಿಡಿಕಾರಿದ ಬಿಜೆಪಿ ಶಾಸಕ

Webdunia
ಭಾನುವಾರ, 11 ಆಗಸ್ಟ್ 2019 (11:59 IST)
ಚಿಕ್ಕಮಗಳೂರು : ನೆರೆ ಸಂತ್ರಸ್ತರ ನೆರವಿಗೆ ಇಡೀ ರಾಜ್ಯದ ಜನತೆಯೇ ಸಹಾಯಹಸ್ತ ಚಾಚುತ್ತಿರುವಾಗ,  ಸಹಾಯ ಕೇಳಿದ ಸಂತ್ರಸ್ತರ ಮೇಲೆ  ಬಿಜೆಪಿ ಶಾಸಕರೊಬ್ಬರು ದರ್ಪ ತೋರಿದ ಘಟನೆ ನಡೆದಿದೆ.




ಮಲೆನಾಡಿನಲ್ಲಿ ಸುರಿಯುತ್ತಿರುವ ಮಹಾಮಳೆಗೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಮುದುಗುಂಡಿ ಗ್ರಾಮವು ಕೂಡ ಮಹಾ ಮಳೆಗೆ ಮುಳುಗಿದ್ದು, ಜನ, ಜಾನುವಾರಗಳು ಪರದಾಡುತ್ತಿದ್ದಾರೆ.


ಈ ಹಿನ್ನಲೆಯಲ್ಲಿ  ಅಲ್ಲಿನ ಯುವಕನೊಬ್ಬ ಪ್ರವಾಹಕ್ಕೆ ಮನೆ ಕೊಚ್ಚಿ ಹೋಗಿದೆ, ಸಹಾಯ ಮಾಡಿ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಕರೆ ಮಾಡಿದ್ದನು. ಈ ವೇಳೆ ಸಿಟ್ಟಿಗೆದ್ದ ಶಾಸಕರು ಅವಾಚ್ಯ ಶಬ್ದಗಳಿಂದ ಬಾಯಿಗೆ ಬಂದಂತೆ ಯುವಕನಿಗೆ ನಿಂದಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments