Webdunia - Bharat's app for daily news and videos

Install App

ಹಣ ನೀಡುವಂತೆ ಅಧಿಕಾರಿಯನ್ನು ಪೀಡಿಸಿದ ಬಿಜೆಪಿ ಶಾಸಕ?

Webdunia
ಶುಕ್ರವಾರ, 29 ಮೇ 2020 (20:26 IST)
ರಾಜ್ಯದ ಬಿಜೆಪಿ ಶಾಸಕರೊಬ್ಬರ ವಿರುದ್ಧ ಲಂಚದ ಆರೋಪ ಬಲವಾಗಿ ಕೇಳಿಬಂದಿದೆ.

ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ವಿರುದ್ಧ ಕಲಬುರಗಿ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ್ ಸಂಗಾ ಎನ್ನೋರು ಲಂಚದ ಆರೋಪ ಮಾಡಿದ್ದಾರೆ.

ವರ್ಗಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ರೇವೂರ್ ಹಾಗೂ ಬಿಸಿಎಂ ಅಧಿಕಾರಿ ನಡುವೆ ಜಟಾಪಟಿ ನಡೆಯುತ್ತಿದೆ.
ಕೊರೊನಾ ಸಂದರ್ಭದಲ್ಲಿ ದಿನಸಿ ಕಿಟ್ ನೀಡುವಂತೆ ಹಾಗೂ ಹಣ ನೀಡುವಂತೆ ಶಾಸಕರು ಹಾಗೂ ಅವರ ಸಹಾಯಕ ಒತ್ತಡ ಹಾಕಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಇನ್ನು, ಅಧಿಕಾರಿಯ ಆರೋಪ ಸುಳ್ಳು. ನಾನು ಹಣದ ಬಗ್ಗೆ ಮಾತನಾಡೇ ಇಲ್ಲ ಅಂತ ಶಾಸಕ ರೇವೂರ್ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments