Webdunia - Bharat's app for daily news and videos

Install App

ರಾಜಾಹುಲಿ ಯಡಿಯೂರಪ್ಪಗೆ ಜೈಕಾರ ಹಾಕಿದ ಬಿಜೆಪಿ ಶಾಸಕರು!

Webdunia
ಗುರುವಾರ, 18 ಜುಲೈ 2019 (11:16 IST)
ಬೆಂಗಳೂರು:  ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತ ಪ್ರಕ್ರಿಯೆಗೆ ಸದನ ಪ್ರವೇಶಿಸಿರುವ ಬಿಜೆಪಿ ಶಾಸಕರು ಆಗಲೇ ಅಧಿಕಾರದ ಕನಸು ಕಾಣಲಾರಂಭಿಸಿದ್ದಾರೆ.


ಈ ವಿಶ್ವಾಸ ಮತ ಸೋತು ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವುದು ಖಚಿತ ಎಂಬ ನಂಬಿಕೆಯಲ್ಲಿರುವ ಬಿಜೆಪಿ ಶಾಸಕರು ತಮ್ಮ ನಾಯಕ ಬಿಎಸ್ ಯಡಿಯೂರಪ್ಪಗೆ ರಾಜಾಹುಲಿ ಎಂದು ಪಟ್ಟ ಕೊಟ್ಟು ಜೈಕಾರ ಹಾಕುತ್ತಿದ್ದಾರೆ! ಸದನ ಪ್ರವೇಶಿಸುವಾಗ ಬಿಜೆಪಿಯ ಕೆಲವು ಶಾಸಕರು ಯಡಿಯೂರಪ್ಪನವರನ್ನು ರಾಜಾಹುಲಿ ಎಂದು ಜೈಕಾರ ಹಾಕಿದ್ದು ವಿಶೇಷವಾಗಿತ್ತು.

ಸದನ ಪ್ರವೇಶಿಸಿದ ತಕ್ಷಣವೇ ಹಾಜರಿ ಪುಸ್ತಕದಲ್ಲಿ ಶಾಸಕರ ಹಾಜರಾತಿ ಬಗ್ಗೆ ನೋಡಿದ ಯಡಿಯೂರಪ್ಪ, ಮತ್ತೆ ತಮ್ಮ ಸುತ್ತಮುತ್ತ ಕಣ್ಣಾಡಿಸಿ ಬಿಜೆಪಿ ಶಾಸಕರೆಲ್ಲರೂ ಸದನದಲ್ಲಿ ಆಸೀನರಾಗಿದ್ದಾರಾ ಎಂದು ಖಚಿತಪಡಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments