Webdunia - Bharat's app for daily news and videos

Install App

ರಾಜಾಹುಲಿ ಯಡಿಯೂರಪ್ಪಗೆ ಜೈಕಾರ ಹಾಕಿದ ಬಿಜೆಪಿ ಶಾಸಕರು!

Webdunia
ಗುರುವಾರ, 18 ಜುಲೈ 2019 (11:16 IST)
ಬೆಂಗಳೂರು:  ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತ ಪ್ರಕ್ರಿಯೆಗೆ ಸದನ ಪ್ರವೇಶಿಸಿರುವ ಬಿಜೆಪಿ ಶಾಸಕರು ಆಗಲೇ ಅಧಿಕಾರದ ಕನಸು ಕಾಣಲಾರಂಭಿಸಿದ್ದಾರೆ.


ಈ ವಿಶ್ವಾಸ ಮತ ಸೋತು ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವುದು ಖಚಿತ ಎಂಬ ನಂಬಿಕೆಯಲ್ಲಿರುವ ಬಿಜೆಪಿ ಶಾಸಕರು ತಮ್ಮ ನಾಯಕ ಬಿಎಸ್ ಯಡಿಯೂರಪ್ಪಗೆ ರಾಜಾಹುಲಿ ಎಂದು ಪಟ್ಟ ಕೊಟ್ಟು ಜೈಕಾರ ಹಾಕುತ್ತಿದ್ದಾರೆ! ಸದನ ಪ್ರವೇಶಿಸುವಾಗ ಬಿಜೆಪಿಯ ಕೆಲವು ಶಾಸಕರು ಯಡಿಯೂರಪ್ಪನವರನ್ನು ರಾಜಾಹುಲಿ ಎಂದು ಜೈಕಾರ ಹಾಕಿದ್ದು ವಿಶೇಷವಾಗಿತ್ತು.

ಸದನ ಪ್ರವೇಶಿಸಿದ ತಕ್ಷಣವೇ ಹಾಜರಿ ಪುಸ್ತಕದಲ್ಲಿ ಶಾಸಕರ ಹಾಜರಾತಿ ಬಗ್ಗೆ ನೋಡಿದ ಯಡಿಯೂರಪ್ಪ, ಮತ್ತೆ ತಮ್ಮ ಸುತ್ತಮುತ್ತ ಕಣ್ಣಾಡಿಸಿ ಬಿಜೆಪಿ ಶಾಸಕರೆಲ್ಲರೂ ಸದನದಲ್ಲಿ ಆಸೀನರಾಗಿದ್ದಾರಾ ಎಂದು ಖಚಿತಪಡಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments