Webdunia - Bharat's app for daily news and videos

Install App

ಜೈನಿ ಮುನಿಯ ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ

Webdunia
ಬುಧವಾರ, 12 ಜುಲೈ 2023 (14:40 IST)
ಜೈನ ಮುನಿಯ ಹತ್ಯೆ ಖಂಡಿಸಿ ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ರು.ರಾಜ್ಯದಲ್ಲಿ‌ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದಾರೆ.ಅಲ್ಲದೇ ಜೈನ್ ಮುನಿಗಳ ಹತ್ಯೆಯನ್ನ ಸಿಬಿಐ ಗೆ ಕೊಡುವಂತೆ ಒತ್ತಾಯ ಮಾಡಿದ್ದು,ಟಿ . ನರಸೀಪುರ ದಲ್ಲಿ ನಡೆದ ಹತ್ಯೆ ಪ್ರಕರಣವನ್ನ ಉನ್ನತ ಮಟ್ಟದ ತನಿಖೆ ವಹಿಸುವಂತೆ ಒತ್ತಾಯ ಮಾಡಿದ್ದಾರೆ.ಇನ್ನೂ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಶಾಸಕರಾದ ಆರ್ ಅಶೋಕ್, ಅಶ್ವಥ್ ನಾರಾಯಣ್, ಸುನಿಲ್ ಕುಮಾರ್, ಆರಗ ಜ್ಞಾನೇಂದ್ರ, ಯತ್ನಾಳ್ ಸೇರಿದಂತೆ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಸಿಲಿಕಾನ್‌ ಸಿಟಿಯಲ್ಲಿ ಮೋದಿ ಮೇನಿಯಾ: ಪ್ರಧಾನಿಯನ್ನು ನೋಡಲು ಮಳೆಯನ್ನು ಲೆಕ್ಕಿಸದೆ ಜಮಾಯಿಸಿದ ಜನರು

ಹಳದಿ ಮಾರ್ಗಕ್ಕೆ ಕೇಂದ್ರ ನೀಡಿದ್ದು ಕೇವಲ ಶೇ 20ರಷ್ಟು ಅನುದಾನ: ಡಿಸಿಎಂ ಶಿವಕುಮಾರ್‌ ಆಕ್ರೋಶ

ಮುಂದಿನ ಸುದ್ದಿ
Show comments