Webdunia - Bharat's app for daily news and videos

Install App

ರಾತ್ರೋರಾತ್ರಿ ಬಿಜೆಪಿ ಶಾಸಕರು ಪ್ರತಿಭಟನೆ ಮಾಡಿದ್ಯಾಕೆ?

Webdunia
ಭಾನುವಾರ, 11 ನವೆಂಬರ್ 2018 (14:39 IST)
ರಾತ್ರೋರಾತ್ರಿ ಬಿಜೆಪಿ ಶಾಸಕರು ಪೊಲೀಸ್ ಕಮೀಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಬೆಳಗಾವಿಯಲ್ಲಿ ರಾತ್ರೋರಾತ್ರಿ ಬಿಜೆಪಿ ಶಾಸಕರ ಪ್ರತಿಭಟನೆ ನಡೆದಿದೆ. ಕೋಲ್ಡ್ ಸ್ಟೋರೇಜನಿಂದ ಮಾಂಸ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಧರಣಿ ನಡೆದಿದೆ. ದಿಢೀರ್ ಆಗಿ ಬಿಜೆಪಿ ಇಬ್ಬರು ಶಾಸಕರಿಂದ ಪ್ರತಿಭಟನೆ ನಡೆಯಿತು.
ಬೆಳಗಾವಿ ಪೊಲೀಸ್ ಕಮೀಷನರ್ ಕಚೇರಿ ಎದುರು ಧರಣಿಯನ್ನು ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ನಡೆಸಿದರು.
ಪೊಲೀಸ್ ಪ್ರೊಟೆಕ್ಷನ್ ಅಲ್ಲಿ ಬೀಪ್ ಮಾಂಸ ಸಾಗಾಟಕ್ಕೆ ವಿರೋಧ ವ್ಯಕ್ತಪಡಿಸಿದರು. ಬೆಳಗಾವಿಯ ಆಟೋ ನಗರದಲ್ಲಿನ ಕೋಲ್ಡ್ ಸ್ಟೋರೇಜನಿಂದ ಸಾಗಾಟವಾಗಿದೆ ಎಂದು ಆರೋಪ ಕೇಳಿಬಂದಿದೆ.

ಎರಡು ಗಂಟೆಗಳ ಕಾಲ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಯಿತು. ಪೊಲೀಸ್ ಆಯುಕ್ತ ರಾಜಪ್ಪ ವಿರುದ್ಧ ಕೆಂಡಾಕಾರಿದ ಶಾಸಕರು. ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ದೂರಿದರು.

ಇದೇ 13 ರಂದು ಬೆಳಗಾವಿಗೆ ಹೋಮ್ ಮಿನಿಸ್ಟರ್ ಬರ್ತಿದ್ದಾರೆ. ಅವತ್ತು ಬೆಳಗಾವಿ ಬಂದ್ ಮಾಡಿ, ಕಪ್ಪು ಬಟ್ಟೆ ತೋರಿಸಿ ವಿರೋಧಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಶಾಸಕ ಅಭಯ ಪಾಟೀಲ ಕಿಡಿಕಾರಿದರು.

ಎಸಿಪಿ ಎನ್‌.ವಿ.ಬರಮನಿ ಅವರಿಂದ ಶಾಸಕರ ಮನವೊಲಿಕೆ ಕಾರ್ಯ ನಡೆಯಿತು. ಆ ಬಳಿಕ ಶಾಸಕರು ಪ್ರತಿಭಟನೆ ಕೈಬಿಟ್ಟರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments