ಬಿಜೆಪಿ ಶಾಸಕರು ವಿಧಾನಸೌಧದತ್ತ, ಸಿಎಂ ಕುಮಾರಸ್ವಾಮಿ ದೇವೇಗೌಡರ ನಿವಾಸದತ್ತ

Webdunia
ಸೋಮವಾರ, 22 ಜುಲೈ 2019 (09:58 IST)
ಬೆಂಗಳೂರು: ಇಂದು ವಿಶ್ವಾಸ ಮತ ಹಿನ್ನಲೆಯಲ್ಲಿ ಬಿಜೆಪಿ ಶಾಸಕರು ರೆಸಾರ್ಟ್ ನಿಂದ ವಿಧಾನಸೌಧದತ್ತ ಸಾಗಿದರೆ, ಇತ್ತ ಸಿಎಂ ಕುಮಾರಸ್ವಾಮಿ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದತ್ತು ಹೊರಟಿದ್ದಾರೆ.


ಅಧಿವೇಶನಕ್ಕೂ ಮೊದಲು ತಂದೆ ದೇವೇಗೌಡರನ್ನು ಭೇಟಿಯಾಗಲು ಸಿಎಂ ಕುಮಾರಸ್ವಾಮಿ ತಮ್ಮ ಜೆಪಿ ನಗರ ನಿವಾಸದಿಂದ ಪದ್ಮನಾಭನಗರದತ್ತ ಸಾಗಿದ್ದಾರೆ. ಈ ವೇಳೆ ಇಂದು ಕಲಾಪದಲ್ಲಿ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಅತ್ತ ಯಲಹಂಕ ಬಳಿಯ ರೆಸಾರ್ಟ್ ನಲ್ಲಿ ತಂಗಿದ್ದ ಬಿಜೆಪಿ ಶಾಸಕರು ಜತೆಯಾಗಿ ವಿಧಾನಸೌಧದತ್ತ ಸಾಗಿದ್ದಾರೆ. ಇಂದಿನ ವಿಶ್ವಾಸ ಮತ ಯಾಚನೆ ವೇಳೆ ಸರ್ಕಾರದ ವಿರುದ್ಧ ಮತ ಹಾಕಿ ಮತ್ತೆ ಅಧಿಕಾರಕ್ಕೇರುವ ಹಂಬಲದಲ್ಲಿ ಬಿಜೆಪಿ ನಾಯಕರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments