Webdunia - Bharat's app for daily news and videos

Install App

ಬಿಜೆಪಿ ಶಾಸಕರು ವಿಧಾನಸೌಧದತ್ತ, ಸಿಎಂ ಕುಮಾರಸ್ವಾಮಿ ದೇವೇಗೌಡರ ನಿವಾಸದತ್ತ

Webdunia
ಸೋಮವಾರ, 22 ಜುಲೈ 2019 (09:58 IST)
ಬೆಂಗಳೂರು: ಇಂದು ವಿಶ್ವಾಸ ಮತ ಹಿನ್ನಲೆಯಲ್ಲಿ ಬಿಜೆಪಿ ಶಾಸಕರು ರೆಸಾರ್ಟ್ ನಿಂದ ವಿಧಾನಸೌಧದತ್ತ ಸಾಗಿದರೆ, ಇತ್ತ ಸಿಎಂ ಕುಮಾರಸ್ವಾಮಿ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದತ್ತು ಹೊರಟಿದ್ದಾರೆ.


ಅಧಿವೇಶನಕ್ಕೂ ಮೊದಲು ತಂದೆ ದೇವೇಗೌಡರನ್ನು ಭೇಟಿಯಾಗಲು ಸಿಎಂ ಕುಮಾರಸ್ವಾಮಿ ತಮ್ಮ ಜೆಪಿ ನಗರ ನಿವಾಸದಿಂದ ಪದ್ಮನಾಭನಗರದತ್ತ ಸಾಗಿದ್ದಾರೆ. ಈ ವೇಳೆ ಇಂದು ಕಲಾಪದಲ್ಲಿ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಅತ್ತ ಯಲಹಂಕ ಬಳಿಯ ರೆಸಾರ್ಟ್ ನಲ್ಲಿ ತಂಗಿದ್ದ ಬಿಜೆಪಿ ಶಾಸಕರು ಜತೆಯಾಗಿ ವಿಧಾನಸೌಧದತ್ತ ಸಾಗಿದ್ದಾರೆ. ಇಂದಿನ ವಿಶ್ವಾಸ ಮತ ಯಾಚನೆ ವೇಳೆ ಸರ್ಕಾರದ ವಿರುದ್ಧ ಮತ ಹಾಕಿ ಮತ್ತೆ ಅಧಿಕಾರಕ್ಕೇರುವ ಹಂಬಲದಲ್ಲಿ ಬಿಜೆಪಿ ನಾಯಕರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments