Webdunia - Bharat's app for daily news and videos

Install App

ಬಿಜೆಪಿ ಶಾಸಕರು ವಿಧಾನಸೌಧದತ್ತ, ಸಿಎಂ ಕುಮಾರಸ್ವಾಮಿ ದೇವೇಗೌಡರ ನಿವಾಸದತ್ತ

Webdunia
ಸೋಮವಾರ, 22 ಜುಲೈ 2019 (09:58 IST)
ಬೆಂಗಳೂರು: ಇಂದು ವಿಶ್ವಾಸ ಮತ ಹಿನ್ನಲೆಯಲ್ಲಿ ಬಿಜೆಪಿ ಶಾಸಕರು ರೆಸಾರ್ಟ್ ನಿಂದ ವಿಧಾನಸೌಧದತ್ತ ಸಾಗಿದರೆ, ಇತ್ತ ಸಿಎಂ ಕುಮಾರಸ್ವಾಮಿ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸದತ್ತು ಹೊರಟಿದ್ದಾರೆ.


ಅಧಿವೇಶನಕ್ಕೂ ಮೊದಲು ತಂದೆ ದೇವೇಗೌಡರನ್ನು ಭೇಟಿಯಾಗಲು ಸಿಎಂ ಕುಮಾರಸ್ವಾಮಿ ತಮ್ಮ ಜೆಪಿ ನಗರ ನಿವಾಸದಿಂದ ಪದ್ಮನಾಭನಗರದತ್ತ ಸಾಗಿದ್ದಾರೆ. ಈ ವೇಳೆ ಇಂದು ಕಲಾಪದಲ್ಲಿ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಅತ್ತ ಯಲಹಂಕ ಬಳಿಯ ರೆಸಾರ್ಟ್ ನಲ್ಲಿ ತಂಗಿದ್ದ ಬಿಜೆಪಿ ಶಾಸಕರು ಜತೆಯಾಗಿ ವಿಧಾನಸೌಧದತ್ತ ಸಾಗಿದ್ದಾರೆ. ಇಂದಿನ ವಿಶ್ವಾಸ ಮತ ಯಾಚನೆ ವೇಳೆ ಸರ್ಕಾರದ ವಿರುದ್ಧ ಮತ ಹಾಕಿ ಮತ್ತೆ ಅಧಿಕಾರಕ್ಕೇರುವ ಹಂಬಲದಲ್ಲಿ ಬಿಜೆಪಿ ನಾಯಕರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments