Webdunia - Bharat's app for daily news and videos

Install App

ವಿಧಾನಸೌದದ ಗಾಂಧಿ‌ಪ್ರತಿಮೆ ಬಳಿ‌ ಬಿಜೆಪಿ‌‌ ಶಾಸಕರ ಧರಣಿ

Webdunia
ಗುರುವಾರ, 20 ಜುಲೈ 2023 (17:30 IST)
ಬಿಜೆಪಿಯ ೧೦ ಶಾಸಕರ ಅಮಾನತು ಖಂಡಿಸಿ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗ್ತಿದೆ.ಬಿಜೆಪಿ ಶಾಸಕರ ಪ್ರತಿಭಟನೆ ಆರಂಭವಾಗಿದ್ದುಸುನೀಲ್ ಕುಮಾರ್ , ಹರೀಶ್ ಪೂಂಜ , ಬೈರತಿ ಬಸವರಾಜು , ಗೋಪಾಲಯ್ಯ ಶಿವರಾಮ ಹೆಬ್ಬಾರ್, ಸೇರಿ ಶಾಸಕರು ಎಂಎಲ್ ಸಿ ಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ವ್ಯಾಪಾಕ ಆಕ್ರೋಶ ಹೊರಹಾಕ್ತಿದ್ದಾರೆ.
 
15 ನಿಮಿಷ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಅನ್ನು ಕಾಯಿಸಿದ್ದಾರೆ ಎಂದು ಬಿಜೆಪಿ ಗರಂ ಆಗಿದ್ದು,ಒಬ್ಬ ರಾಜ್ಯದ ಸ್ಪೀಕರ್ ನ್ನ ತಾಜ್ ಹೋಟೆಲ್ ಗೇಟ್ ಮುಂದೆ ನಿಲ್ಲಿಸಿದ್ದಾರೆ.ಛೆ.. ಛೆ.. ಛೆ.. ಎಂದು ಬಿಜೆಪಿ ನಾಯಕರರು ವ್ಯಂಗ್ಯ ಮಾಡಿದ್ದಾರೆ.ಸಭಾಧ್ಯಕ್ಷರಿಗೆ ಅವಮಾನ ಅವಮಾನ ಎಂದು ಬಿಜೆಪಿ ಧರಣಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments