Webdunia - Bharat's app for daily news and videos

Install App

ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬಂದ್ರೆ ಸ್ವಾಗತ ಮಾಡ್ತೀವಿ : ಪರಮೇಶ್ವರ್

Webdunia
ಶುಕ್ರವಾರ, 18 ಆಗಸ್ಟ್ 2023 (09:26 IST)
ಬೆಂಗಳೂರು : ಬಿಜೆಪಿಯಿಂದ ಯಾರೇ ಶಾಸಕರು ಕಾಂಗ್ರೆಸ್ಗೆ ಬಂದರೂ ನಾವು ವಿರೋಧ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪರೋಕ್ಷ ಸುಳಿವು ಕೊಟ್ಟಿದ್ದಾರೆ. ಸೋಮಶೇಖರ್ ಅವರನ್ನು ನಾನು ಸಂಪರ್ಕ ಮಾಡಿಲ್ಲ. ಆದರೆ ಅವರು ಕಾಂಗ್ರೆಸ್ಗೆ ದುಡಿದವರು. ನಾನು ಕಾಂಗ್ರೆಸ್ ಅಧ್ಯಕ್ಷ ಆಗಿದ್ದಾಗ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಮಾಡಿದ್ದೆ. ಆಗ ಒಳ್ಳೆಯ ಕೆಲಸ ಮಾಡಿದ್ದರು. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಅವರನ್ನು ಕಾಂಗ್ರೆಸ್ ಪಕ್ಷವೂ ಒಳ್ಳೆಯ ರೀತಿಯಲ್ಲಿ ನೋಡಿಕೊಂಡಿತ್ತು. 3 ಬಾರಿ ಕಾಂಗ್ರೆಸ್ನಿಂದ ಶಾಸಕರಾಗಿದ್ದರು. ಅವರು ನಮ್ಮಲ್ಲಿ ಇದ್ದಿದ್ದರೆ ಸಚಿವ ಸ್ಥಾನ ಸಿಗಬಹುದಿತ್ತೇನೋ? ಈಗ ಇರುವ ಪಕ್ಷದಲ್ಲಿ ಬೇಸರ ಆಗಿದೆ ಎನ್ನುವ ಮಾತುಗಳನ್ನು ಅನೇಕ ಬಾರಿ ಹೇಳಿದ್ದಾರೆ. ಪಕ್ಷಕ್ಕೆ ವಾಪಸ್ ಬರುವುದಾಗಿ ನಮ್ಮ ಅಧ್ಯಕ್ಷರ ಜೊತೆ ಸಂಪರ್ಕ ಮಾಡಿದರೆ ನಾವೆಲ್ಲ ಒಪ್ಪುತ್ತೇವೆ. ಅವರು ಪಕ್ಷಕ್ಕೆ ವಾಪಸ್ ಆಗುವುದನ್ನು ವಿರೋಧ ಮಾಡುವುದಿಲ್ಲ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments