Select Your Language

Notifications

webdunia
webdunia
webdunia
webdunia

ಅವಿಶ್ವಾಸ ನಿರ್ಣಯ: ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ನಿವಾಸದಲ್ಲಿ ಮಹತ್ವದ ಸಭೆ

ಅವಿಶ್ವಾಸ ನಿರ್ಣಯ: ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ನಿವಾಸದಲ್ಲಿ ಮಹತ್ವದ ಸಭೆ
ಬೆಂಗಳೂರು , ಸೋಮವಾರ, 12 ಜೂನ್ 2017 (20:12 IST)
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಚರ್ಚಿಸಲು ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ಸೇರಿದ್ದಾರೆ.
 
ಸಭಾಪತಿ ಶಂಕರ್‌ಮೂರ್ತಿ ನಿವಾಸದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಗಣೇಶ್ ಕಾರ್ಣಿಕ್, ಅಮರ್‌ಮಾಥ್ ಪಾಟೀಲ್, ತಾರಾ, ಭಾನುಪ್ರಕಾಶ್, ಬಿ.ಜೆ.ಪುಟ್ಟಸ್ವಾಮಿ, ಅರುಣ್ ಶಹಾಪುರ್ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.
 
ವಿಧಾನಪರಿಷತ್ ಸದಸ್ಯರ ಮಹತ್ವದ ಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯನ್ನು ಯಾವ ರೀತಿ ಸೋಲಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ
 
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ, ಸಭಾಪತಿಯವರ ಕಾರ್ಯವೈಖರಿ ಸಮಾಧಾನ ತಂದಿಲ್ಲ ಎಂದು ಆರೋಪಿಸಿ ವಿಧಾನಪರಿಷತ್‌ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ವಲಯಗಳನ್ನು ಪುನರ್‌ ವಿಂಗಡಿಸಿ ಸರಕಾರ ಆದೇಶ