ಕಾಂಗ್ರೆಸ್​​​​​​​​ ವಿರುದ್ಧ ಬಿಜೆಪಿ ಲೇವಡಿ

Webdunia
ಮಂಗಳವಾರ, 23 ಮೇ 2023 (21:00 IST)
5 ವರ್ಷ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಬಿಜೆಪಿ ಲೇವಡಿ ಮಾಡಿದೆ. ಟ್ವೀಟ್​​ ಮೂಲಕ ಕಾಂಗ್ರೆಸ್​​​​​​​​ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ.. ಡಿಕೆಶಿ ಸಿಎಂ ಆಗಲು ಸಿದ್ದರಾಮಯ್ಯ ಅವರು ಬಿಡಲ್ಲ ಎಂದು ಎಂ.ಬಿ.ಪಾಟೀಲ್​ ಮೂಲಕ ಡಿಕೆಶಿಗೆ ಎಚ್ಚರಿಕೆ ನೀಡಿದ್ದಾರೆ.. ಈ ಮೂಲಕ ನೇರವಾದ ಎಚ್ಚರಿಕೆಯನ್ನು ರವಾನಿಸಿದ್ದಾರೆ.. ಈ ಸರ್ಕಾರ ಸುಸ್ಥಿರವಾಗಿರಲಿದೆ ಎಂಬ ಲಕ್ಷಣ ಕಾಣುತ್ತಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ATM ಸರ್ಕಾರ ರಚನೆಯಾಗಿರುವುದು.. ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ಟ್ವೀಟ್​ನಲ್ಲಿ ಬಿಜೆಪಿ ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಗೌರಿ ಲಂಕೇಶ್‌ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದು ಎಲ್ಲಿ ಗೊತ್ತಾ

ಕಾರ್ಕಳ ಥೀಮ್ ಪಾರ್ಕ್‌ನಲ್ಲಿ ಮತ್ತೊಂದು ಹೊಸ ಪ್ರಕರಣ ದಾಖಲು, ಯಾವಾ ವಿಚಾರಕ್ಕೆ ಗೊತ್ತಾ

Nipah Virus: ಪ.ಬಂಗಾಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಮುಂದಿನ ಸುದ್ದಿ
Show comments