Webdunia - Bharat's app for daily news and videos

Install App

ಕಾಂಗ್ರೆಸ್​​​​​​​​ ವಿರುದ್ಧ ಬಿಜೆಪಿ ಲೇವಡಿ

Webdunia
ಮಂಗಳವಾರ, 23 ಮೇ 2023 (21:00 IST)
5 ವರ್ಷ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಬಿಜೆಪಿ ಲೇವಡಿ ಮಾಡಿದೆ. ಟ್ವೀಟ್​​ ಮೂಲಕ ಕಾಂಗ್ರೆಸ್​​​​​​​​ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ.. ಡಿಕೆಶಿ ಸಿಎಂ ಆಗಲು ಸಿದ್ದರಾಮಯ್ಯ ಅವರು ಬಿಡಲ್ಲ ಎಂದು ಎಂ.ಬಿ.ಪಾಟೀಲ್​ ಮೂಲಕ ಡಿಕೆಶಿಗೆ ಎಚ್ಚರಿಕೆ ನೀಡಿದ್ದಾರೆ.. ಈ ಮೂಲಕ ನೇರವಾದ ಎಚ್ಚರಿಕೆಯನ್ನು ರವಾನಿಸಿದ್ದಾರೆ.. ಈ ಸರ್ಕಾರ ಸುಸ್ಥಿರವಾಗಿರಲಿದೆ ಎಂಬ ಲಕ್ಷಣ ಕಾಣುತ್ತಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ATM ಸರ್ಕಾರ ರಚನೆಯಾಗಿರುವುದು.. ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ಟ್ವೀಟ್​ನಲ್ಲಿ ಬಿಜೆಪಿ ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments