Webdunia - Bharat's app for daily news and videos

Install App

ಕಾಂಗ್ರೆಸ್​​​​​​​​ ವಿರುದ್ಧ ಬಿಜೆಪಿ ಲೇವಡಿ

Webdunia
ಮಂಗಳವಾರ, 23 ಮೇ 2023 (21:00 IST)
5 ವರ್ಷ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಬಿಜೆಪಿ ಲೇವಡಿ ಮಾಡಿದೆ. ಟ್ವೀಟ್​​ ಮೂಲಕ ಕಾಂಗ್ರೆಸ್​​​​​​​​ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ.. ಡಿಕೆಶಿ ಸಿಎಂ ಆಗಲು ಸಿದ್ದರಾಮಯ್ಯ ಅವರು ಬಿಡಲ್ಲ ಎಂದು ಎಂ.ಬಿ.ಪಾಟೀಲ್​ ಮೂಲಕ ಡಿಕೆಶಿಗೆ ಎಚ್ಚರಿಕೆ ನೀಡಿದ್ದಾರೆ.. ಈ ಮೂಲಕ ನೇರವಾದ ಎಚ್ಚರಿಕೆಯನ್ನು ರವಾನಿಸಿದ್ದಾರೆ.. ಈ ಸರ್ಕಾರ ಸುಸ್ಥಿರವಾಗಿರಲಿದೆ ಎಂಬ ಲಕ್ಷಣ ಕಾಣುತ್ತಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ATM ಸರ್ಕಾರ ರಚನೆಯಾಗಿರುವುದು.. ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ಟ್ವೀಟ್​ನಲ್ಲಿ ಬಿಜೆಪಿ ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸಾರ್ ಲಂಚ.. B ಖಾತೆಯಿಂದ A ಖಾತೆಗೆ ವರ್ಗಾಯಿಸಲು ಜಿಬಿಎ ಅಧಿಕಾರಿಗಳ ಲಂಚ: ಕ್ಲಾಸ್ ತೆಗೆದುಕೊಂಡ ಜನ Video

ಇನ್ನೂ ನಿಂತಿಲ್ಲ ಶಾಸಕರ ಅಸಮಾಧಾನ: ಒಳಗೊಳಗೇ ನಡೆಯುತ್ತಿದೆಯಾ ಕಾರ್ಯತಂತ್ರ

ಬಿಟ್ಟು ಹೋಗ್ಬೇಡಿ ಸಾರ್.. ಟ್ರಾನ್ಸಫರ್ ಆದ ಶಿಕ್ಷಕನ ತಡೆಯಲು ಶಾಲೆ ಗೇಟ್ ಬಾಗಿಲು ಹಾಕಿದ ವಿದ್ಯಾರ್ಥಿಗಳು Video

ಗುಜರಾತ್ ನ ಗ್ರಾಮವೊಂದರಲ್ಲಿ ವಿಸ್ಮಯದ ಘಟನೆ.. ಮಳೆ ಬಳಿಕ ಅಲ್ಲಾಡುತ್ತಿದೆ ಬಾವಿ ನೀರು: Shocking Video

ಮುಂದಿನ ಸುದ್ದಿ
Show comments