Webdunia - Bharat's app for daily news and videos

Install App

ರಾಹುಲ್‌ ಗಾಂಧಿ ಬಗ್ಗೆ ಬಿಜೆಪಿ ಲೇವಡಿ!

geetha
ಭಾನುವಾರ, 11 ಫೆಬ್ರವರಿ 2024 (19:00 IST)
ಬೆಂಗಳೂರು - ಎಎಪಿ ಪಕ್ಷದ ವರಿಷ್ಠ ಅರವಿಂದ್‌ ಕೇಜ್ರಿವಾಲ್‌ ಕಾಂಗ್ರೆಸ್‌ ಜೊತೆಗಿನ ಮೈತ್ರಿ ಕಡಿದುಕೊಂಡಿರುವ ಬೆನ್ನಲ್ಲೇ ಐಎನ್‌ಡಿಐಎ ಒಕ್ಕೂಟ ಒಡೆದು ಹೋಯಿತು ಎಂದು ಬಿಜೆಪಿ ಲೇವಡಿ ಮಾಡಿದೆ. ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಕುರಿತು ಭಾನುವಾರ ಸಂದೇಶ ಹಂಚಿಕೊಂಡಿರುವ ಬಿಜೆಪಿ ಭಾರತ್‌ ತೋಡೋ ಯಾತ್ರೆ ವಿಫಲವಾಗಿದೆ ಎಂದು ಟೀಕಿಸಿದೆ. ಜೊತೆಗೆ,  ಭಾರತವನ್ನು ಒಡೆಯಲು ಕಾಂಗ್ರೆಸ್‌ ಪಕ್ಷದ ಕೈಯಲ್ಲಿ ಸಾಧ್ಯವಾಗಲಿಲ್ಲ. ಹೀಗಾಗಿ INDI ಮೈತ್ರಿ ಎಂದು ಹೆಸರಿಟ್ಟುಕೊಂಡು ಆ ಹೆಸರನ್ನಾದರೂ ಛಿದ್ರಗೊಳಿಸಿ ತೃಪ್ತರಾದರು.

ಯುವರಾಜನ ಕೈ ಹಿಡಿದು ಓಡಿದ ಕಾಂಗ್ರೆಸ್ಸಿಗರು ಸುಸ್ತಾದರು ಎಂದು ಬಿಜೆಪಿ ಟ್ವೀಟ್‌ ಮಾಡಿದೆ. ಮಮತಾ ಬ್ಯಾನರ್ಜಿ ಓಡಿ ಹೋದರು. ಅರವಿಂದ ಕೇಜ್ರಿವಾಲಾ ಓಡಿ ಹೋದರು. ನಿತೀಶ್‌ ಕುಮಾರ್‌ ಹೊರ ಹೋದರು. ಸ್ಟಾಲಿನ್‌ ಓಡಲು ಸನ್ನದ್ಧರಾಗಿರುವರು. ರಾಹುಲ್‌ ಗಾಂಧಿ ಓಡುತ್ತಲೇ ಇರುವರು ಎಂದು ಬಿಜೆಪಿ ವ್ಯಂಗ್ಯವಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments