Select Your Language

Notifications

webdunia
webdunia
webdunia
webdunia

ಅಮಿತ್ ಶಾ ಭೇಟಿಯ ನಂತರ ಬಿಜೆಪಿಯವರ ಬಾಯಿ ಹೊಲಸು- ರೇವಣ್ಣ

ಅಮಿತ್ ಶಾ ಭೇಟಿಯ ನಂತರ ಬಿಜೆಪಿಯವರ ಬಾಯಿ ಹೊಲಸು- ರೇವಣ್ಣ
ಮೈಸೂರು , ಮಂಗಳವಾರ, 5 ಡಿಸೆಂಬರ್ 2017 (09:11 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಬಿಜೆಪಿಯವರ ಬಾಯಿ ಹೊಸಲಾಗಿದ್ದು, ಗಲಭೆ ಸೃಷ್ಠಿಸುವದನ್ನೇ ಕೆಲಸ ಮಾಡಿಕೊಂಡಿದ್ದಾರೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಪ್ರತಾಪಸಿಂಹ ಬಾಯಿ ಹೊಸಲಾಗಿದೆ. ಜನಪ್ರತಿನಿಧಿಯಾಗಿ ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಮತ್ತು ಜನರ ಭಾವನೆಗಳಿಗೆ ಗೌರವ ಕೊಡುವುದನ್ನು ಮರೆತಿದ್ದಾರೆ ಎಂದಿದ್ದಾರೆ.

ಅಮಿತ್ ಶಾ ಬಿಸಿ ಮುಟ್ಟಿಸಿದ ನಂತರ ಹತಾಶೆ ಭಾವನೆಯಿಂದ ರಾಜ್ಯದಲ್ಲಿ ಅಶಾಂತಿ ವಾತಾವರಣ ಮಾಡಲು ಬಿಜೆಪಿಯವರು ಮುಂದಾಗಿದ್ದಾರೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ನಮ್ಮ ಡಾರ್ಲಿಂಗು ಎಂದು ಮನಮೋಹನ್ ಸಿಂಗ್