Webdunia - Bharat's app for daily news and videos

Install App

'ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮೆಂಟಲ್'

Webdunia
ಭಾನುವಾರ, 2 ಫೆಬ್ರವರಿ 2020 (21:12 IST)
ಬಿಜೆಪಿ ಸಂಸದರ ವಿರುದ್ಧ ಕಾಂಗ್ರೆಸ್ ಸಂಸದ ಭಾರೀ ವ್ಯಂಗ್ಯವಾಡಿದ್ದಾರೆ.


ಸಂಸದ ಅನಂತ್ ಕುಮಾರ ಹೆಗಡೆ ಅವರನ್ನು ಕೂಡಲೇ ನಿಮ್ಹಾನ್ಸ್ ಗೆ ದಾಖಲು ಮಾಡಬೇಕು. ಅವರು ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಾರೆ.

ಹೀಗಂತ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದು, ಸ್ವಾತಂತ್ರ್ಯ ಹೋರಾಟಗಾರರನ್ನು ಷಂಡರು ಎಂದಿರೋ ಅನಂತ್ ಕುಮಾರ ಹೆಗಡೆಗೆ ತಿರುಗೇಟು ನೀಡಿದ್ದಾರೆ.

ಹಿಟ್ಲರ್ ಮಾದರಿ ಇಲ್ಲವೇ ಬ್ರಿಟಿಷ್ ರು ಇದ್ದಿದ್ದರೆ ಹೆಗಡೆಗೆ ಹೀಗೆ ಮಾತನಾಡೋಕೆ ಸ್ವಾತಂತ್ರ್ಯವೇ ಇರ್ತಿರಲಿಲ್ಲ ಅಂತ ಟಾಂಗ್ ನೀಡಿದ್ದಾರೆ. ಹೆಗಡೆಯನ್ನು ಬಿಜೆಪಿಯಿಂದ ಸಸ್ಪೆಂಡ್ ಮಾಡಬೇಕೆಂದು ಒತ್ತಾಯ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments