Webdunia - Bharat's app for daily news and videos

Install App

'ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮೆಂಟಲ್'

Webdunia
ಭಾನುವಾರ, 2 ಫೆಬ್ರವರಿ 2020 (21:12 IST)
ಬಿಜೆಪಿ ಸಂಸದರ ವಿರುದ್ಧ ಕಾಂಗ್ರೆಸ್ ಸಂಸದ ಭಾರೀ ವ್ಯಂಗ್ಯವಾಡಿದ್ದಾರೆ.


ಸಂಸದ ಅನಂತ್ ಕುಮಾರ ಹೆಗಡೆ ಅವರನ್ನು ಕೂಡಲೇ ನಿಮ್ಹಾನ್ಸ್ ಗೆ ದಾಖಲು ಮಾಡಬೇಕು. ಅವರು ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಾರೆ.

ಹೀಗಂತ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದು, ಸ್ವಾತಂತ್ರ್ಯ ಹೋರಾಟಗಾರರನ್ನು ಷಂಡರು ಎಂದಿರೋ ಅನಂತ್ ಕುಮಾರ ಹೆಗಡೆಗೆ ತಿರುಗೇಟು ನೀಡಿದ್ದಾರೆ.

ಹಿಟ್ಲರ್ ಮಾದರಿ ಇಲ್ಲವೇ ಬ್ರಿಟಿಷ್ ರು ಇದ್ದಿದ್ದರೆ ಹೆಗಡೆಗೆ ಹೀಗೆ ಮಾತನಾಡೋಕೆ ಸ್ವಾತಂತ್ರ್ಯವೇ ಇರ್ತಿರಲಿಲ್ಲ ಅಂತ ಟಾಂಗ್ ನೀಡಿದ್ದಾರೆ. ಹೆಗಡೆಯನ್ನು ಬಿಜೆಪಿಯಿಂದ ಸಸ್ಪೆಂಡ್ ಮಾಡಬೇಕೆಂದು ಒತ್ತಾಯ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚರ್ಚೆಗೆ ಏನೂ ಉಳಿದಿಲ್ಲ; ನಾಗೇಂದ್ರರನ್ನು ಸಚಿವ ಸ್ಥಾನದಿಂದ ತಕ್ಷಣ ಕೈಬಿಡಿ: ವಿಜಯೇಂದ್ರ ಆಗ್ರಹ

ಕಜ್ಜಿ, ಕೆಮ್ಮು ಇರೋರೆಲ್ಲಾ ಇಲ್ಲಿದ್ದಾರೆ.. ನನ್ನ ಬೇರೆ ಸೆಲ್ ಗೆ ಹಾಕಿ: ಪ್ರಜ್ವಲ್ ರೇವಣ್ಣ ಬೇಡಿಕೆ

ಫೋನ್ ನಲ್ಲಿ ಬ್ಯುಸಿ… ಗಂಡನ ಬೈಕ್ ಬಿಟ್ಟು ಬೇರೆ ಯುವಕನ ಬೈಕ್ ಏರಿದ ಮಹಿಳೆ: ಮುಂದೇನಾಯ್ತು Funny video

ಕಾಸರಗೋಡಿನಲ್ಲಿ ಟ್ಯಾಂಕ್ಗಾಗಿ ಗುಂಡಿ ಅಗೆಯುತ್ತಿದ್ದಾಗ ಮನೆ ಅಡಿಯಲ್ಲಿ ಬೃಹತ್ ಸುರಂಗ ಪತ್ತೆ Video

ಭಿಕ್ಷೆ ಕೊಡದಿದ್ದರೆ ಬೇಡ ಹಿಂಸೆ ಮಾಡೋದು ಸರೀನಾ.. ಬಡ ಬಾಲಕನ ಬಳಿ ಕಾರಿನ ಚಾಲಕನ ದರ್ಪ: ಕರುಣಾಜನಕ ವಿಡಿಯೋ

ಮುಂದಿನ ಸುದ್ದಿ
Show comments