ಮತಗಟ್ಟೆ ಅಧಿಕಾರಿಗಳಿಗೆ ಬಿಜೆಪಿ ಸಂಸದನ ಆವಾಜ್

Webdunia
ಶನಿವಾರ, 12 ಮೇ 2018 (10:22 IST)
ಬೆಂಗಳೂರು: ಮತದಾನ ಮಾಡಲು ಜನಸಾಮಾನ್ಯರು, ಜನನಾಯಕರು ಎಂಬ ಬೇಧವಿಲ್ಲ. ಎಲ್ಲರೂ ಸರತಿ ಸಾಲಲ್ಲಿ ನಿಂತು ಮತದಾನ ಮಾಡಲೇಬೇಕು. ಆದರೆ ಇಲ್ಲೊಬ್ಬ ಬಿಜೆಪಿ ಸಂಸದರು ಮತಗಟ್ಟೆ ಅಧಿಕಾರಿಗಳ ಮೇಲೆ ದರ್ಪ ತೋರಿದ್ದಾರೆ.

ದಾವಣಗೆರೆ ಸಂಸದ ಸಿದ್ದೇಶ್ವರ್ ಮತಗಟ್ಟೆ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾರೆ. ಮತ ಹಾಕಲು ಬಂದಾಗ ಮತಗಟ್ಟೆ ಅಧಿಕಾರಿಗಳು ವೋಟರ್ ಐಡಿ ತೋರಿಸಿ ಎಂದು ಕೇಳಿದಾಗ ಸಿದ್ದೇಶ್ವರ್ ಕೆಂಡಾಮಂಡಲರಾಗಿದ್ದಾರೆ.

ನಾನು ಯಾರೆಂದು ಗೊತ್ತಾ? ಎಂದು ಆವಾಜ್ ಹಾಕಿದ್ದಾರೆ. ಕೊನೆಗೆ ಅವರನ್ನು ಸಮಾಧಾನಿಸಿ ಕಳುಹಿಸಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments