Webdunia - Bharat's app for daily news and videos

Install App

ಮತಗಟ್ಟೆ ಅಧಿಕಾರಿಗಳಿಗೆ ಬಿಜೆಪಿ ಸಂಸದನ ಆವಾಜ್

Webdunia
ಶನಿವಾರ, 12 ಮೇ 2018 (10:22 IST)
ಬೆಂಗಳೂರು: ಮತದಾನ ಮಾಡಲು ಜನಸಾಮಾನ್ಯರು, ಜನನಾಯಕರು ಎಂಬ ಬೇಧವಿಲ್ಲ. ಎಲ್ಲರೂ ಸರತಿ ಸಾಲಲ್ಲಿ ನಿಂತು ಮತದಾನ ಮಾಡಲೇಬೇಕು. ಆದರೆ ಇಲ್ಲೊಬ್ಬ ಬಿಜೆಪಿ ಸಂಸದರು ಮತಗಟ್ಟೆ ಅಧಿಕಾರಿಗಳ ಮೇಲೆ ದರ್ಪ ತೋರಿದ್ದಾರೆ.

ದಾವಣಗೆರೆ ಸಂಸದ ಸಿದ್ದೇಶ್ವರ್ ಮತಗಟ್ಟೆ ಅಧಿಕಾರಿಗಳಿಗೆ ಆವಾಜ್ ಹಾಕಿದ್ದಾರೆ. ಮತ ಹಾಕಲು ಬಂದಾಗ ಮತಗಟ್ಟೆ ಅಧಿಕಾರಿಗಳು ವೋಟರ್ ಐಡಿ ತೋರಿಸಿ ಎಂದು ಕೇಳಿದಾಗ ಸಿದ್ದೇಶ್ವರ್ ಕೆಂಡಾಮಂಡಲರಾಗಿದ್ದಾರೆ.

ನಾನು ಯಾರೆಂದು ಗೊತ್ತಾ? ಎಂದು ಆವಾಜ್ ಹಾಕಿದ್ದಾರೆ. ಕೊನೆಗೆ ಅವರನ್ನು ಸಮಾಧಾನಿಸಿ ಕಳುಹಿಸಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments